ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ನಿವೃತ್ತಿ ಘೋಷಿಸಿದ್ದಾರೆ
ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಕೆಲಸ ಮಾಡೋದಕ್ಕೆ ಸಹಕರಿಸಿದಂತ ಎಲ್ಲರನ್ನು ಸ್ಮರಿಸಿ, ಧನ್ಯವಾದ ತಿಳಿಸಿದರು.
ತಾವು ನಿವೃತ್ತಿ ಘೋಷಿಸೋದಕ್ಕೆ ಯಾವುದೇ ಒತ್ತಡ ಬಂದಿಲ್ಲ ಎಂದು ತಿಳಿಸಿದ್ದಾರೆ.
Advertisement. Scroll to continue reading.
ನನ್ನ ಕಾಲಾವಧಿಯಲ್ಲಿ ಎಲ್ಲಾ ಕೆಲಸವನ್ನು ತ್ವರಿತ, ದಕ್ಷತೆಯಿಂದ ಮಾಡಿದ್ದೇನೆ. ಲೋಕಾಯುಕ್ತಕ್ಕೆ ಅಧಿಕಾರವನ್ನು ಮೊಟಕುಗೊಳಿಸೋ ವಿಚಾರ, ತಾವು ಹುದ್ದೆ ಅಲಂಕರಿಸೋ ಮುಂಚೆಯೇ ಗೊತ್ತಿತ್ತು ಎಂದರು.
ಈ ಸಂದರ್ಭದಲ್ಲಿ ತಮ್ಮ ಅಧಿಕಾರದ ಅವಧಿಯಲ್ಲಿ ನಡೆದಂತ ಪ್ರಕರಣಗಳ ತನಿಖೆ, ವಿವಿಧ ಹಂತದ ತನಿಖೆಗಳ ಬಗ್ಗೆಯೂ ಅವರು ಮಾಹಿತಿ ಹಂಚಿಕೊಂಡರು.
Advertisement. Scroll to continue reading.
In this article:Diksoochi news, diksoochi udupi, diksoochitv, Lokayukta Judge, Vishwanath Shetty
Click to comment