Connect with us

Hi, what are you looking for?

Diksoochi News

ಕರಾವಳಿ

ಹೆಬ್ರಿ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

1

ವರದಿ : ಶ್ರೀದತ್ತ ಹೆಬ್ರಿ

ಹೆಬ್ರಿ : ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾರ ಗ್ರಾಮದ ಸಂಕ್ರಮಕ್ಕಿ ಎಂಬಲ್ಲಿ ನಡೆದಿದೆ. ಸುಧಾಕರ (48) ಆತ್ಮಹತ್ಯೆ ಮಾಡಿಕೊಂಡವರು.

ಸುಧಾಕರ ಚಾಲಕ ವೃತ್ತಿಯನ್ನು ಮಾಡಿಕೊಂಡಿದ್ದು, ಅವರು ಮದ್ಯಪಾನ ಮಾಡುವ ಚಟವನ್ನು ಹೊಂದಿದ್ದರು. ಅಲ್ಲದೇ, ಅವರು ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದು ಈ ಬಗ್ಗೆ ಅವರಿಗೆ ಚಿಕಿತ್ಸೆಯನ್ನು ಮಾಡಿಸಿದರೂ ಗುಣಮುಖರಾಗಿರಲಿಲ್ಲ. ಇದೇ ವಿಚಾರದಲ್ಲಿ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಎದುರಿನಲ್ಲಿದ್ದ ಮರಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!