Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ: ಕೋಟೇಶ್ವರ ರಸ್ತೆ ಬದಿಯಲ್ಲಿ ಅಸ್ವಸ್ತರಾಗಿದ್ದ ಅಪರಿಚಿತ ವ್ಯಕ್ತಿ ರಕ್ಷಣೆ

0

ವರದಿ : ದಿನೇಶ್ ರಾಯಪ್ಪನಮಠ

ಕಳೇದ ಎರಡು ದಿನಗಳಿಂದ ಕುಂದಾಪುರದ ಕೋಟೇಶ್ವರ ರಸ್ತೆ ಅಂಚಿನಲ್ಲಿ ತೀವ್ರ ಅಸ್ವಸ್ಥರಾಗಿದ್ದ ಅಪರಿಚಿತ ವ್ಯಕ್ತಿಯೊರ್ವರನ್ನು ರಕ್ಷಿಸಲಾಗಿದೆ.

ಜೀವನ ಮಿತ್ರ ನಾಗರಾಜ್, ಭರತ್ ಗಾಣಿಗ ಕೋಟ, ಲೋಕೇಶ್ ಕೋಟೇಶ್ವರ ಇವರ ಸಹಕಾರದಿಂದ ಮಣಿಪಾಲದ ಹೊಸ ಬೆಳಕು ಆಶ್ರಮಕ್ಕೆ ದಾಖಲಿಸಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

ಅಂತಾರಾಷ್ಟ್ರೀಯ

0 ವಾಷಿಂಗ್ಟನ್‌: ಕಾರ್ಗೋ ಹಡಗೊಂದು ಡಿಕ್ಕಿ ಹೊಡೆದ ಪರಿಣಾಮ ಅಮೆರಿಕಸ ಪ್ರಸಿದ್ಧ ಸೇತುವೆ ಮುರಿದು ಬಿದ್ದ ಘಟನೆ ನಡೆದಿದೆ. ಸೇತುವೆಗೆ ಕಾರ್ಗೋ ಹಡಗು ಬಂದು ಗುದ್ದುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

error: Content is protected !!