Connect with us

Hi, what are you looking for?

Diksoochi News

ರಾಜ್ಯ

ಹಿಜಾಬ್ ವಿವಾದದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

2

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರಕಕ್ಕೇರಿದೆ. ಹಿಜಾಬ್ ಗಾಗಿ ಉಡುಪಿ ಕೆಲವು ವಿದ್ಯಾರ್ಥಿನಿಯರು ಕೋರ್ಟ್ ಮೆಟ್ಟಿಲೇರಿದ್ದರು. ಇಂದು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ರಿಟ್ ಅರ್ಜಿಯ ವಿಚಾರಣೆ ನಡೆಸಿತು. ವಾದ – ಪ್ರತಿವಾದ ಆಲಿಸಿದ ಹೈಕೋರ್ಟ್ ಅರ್ಜಿ ವಿಚಾರಣೆ ಮುಂದೂಡಿದೆ. ಮಧ್ಯಾಹ್ನ 2.30ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ. ಒಂದೂವರೆ ಗಂಟೆ ವಿಚಾರಣೆ ಬಳಿಕ ಇಂದು ಮಧ್ಯಾಹ್ನ ಮತ್ತೆ ವಿಚಾರಣೆ ನಡೆಯಲಿದೆ.

ನ್ಯಾ.ಕೃಷ್ಣ ದೀಕ್ಷಿತ್ ಪೀಠದಲ್ಲಿ ಉಡುಪಿ ಮೂಲದ ರೇಷ್ಮಾ, ಮುಬಾರಕ್ ಸೇರಿದಂತೆ ಹಲವರು ಸಲ್ಲಿಸಿದ್ದಂತ ಅರ್ಜಿ ವಿಚಾರಣೆ ನಡೆದಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

0 ಬೆಂಗಳೂರು: ಬಿಜೆಪಿ ವಿರುದ್ಧ 40% ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದಕ್ಕೆ ಕಾನೂನು ಸಂಘರ್ಷ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ  ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜಾಮೀನು ಮಂಜೂರಾಗಿದೆ. ಇದೊಂದು ಖಾಸಗಿ ದೂರು ಆಗಿದ್ದು, ಮೊದಲ...

ರಾಷ್ಟ್ರೀಯ

0 ಚೆನ್ನೈ: ಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನ ಶನಿವಾರ ನಡೆಯುತ್ತಿದೆ. ಸಂಜೆ ವೇಳೆಗೆ ಮತದಾನ ಮುಕ್ತಾಯಗೊಳ್ಳುವುದರೊಂದಿಗೆ ಏಳು ಹಂತಗಳ 2024ರ ಸಾರ್ವತ್ರಿಕ ಚುನಾವಣೆಗೆ ಅಧಿಕೃತವಾಗಿ ತೆರೆ ಬಿಳಲಿದೆ. ಜೂನ್ 4 ರಂದು ಫಲಿತಾಂಶ...

ರಾಷ್ಟ್ರೀಯ

0 ಮುಂಬೈ: ಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈ ನಡುವಲ್ಲೇ ಎಲ್‌ಪಿಜಿ ಗ್ರಾಹಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಸರ್ಕಾರಿ ತೈಲ ಮತ್ತು ಅನಿಲ ಮಾರುಕಟ್ಟೆ...

ಅಂತಾರಾಷ್ಟ್ರೀಯ

0 ವಾಷಿಂಗ್ಟನ್‌: ಅಮೆರಿಕದಲ್ಲಿ ನಡೆದ ರಾಷ್ಟ್ರೀಯ ಸ್ಪೆಲ್ಲಿಂಗ್ ಬೀ ಸ್ಪರ್ಧೆಯಲ್ಲಿ 12 ವಯಸ್ಸಿನ ಭಾರತೀಯ-ಅಮೆರಿಕನ್ ಬಾಲಕ ವಿಜೇತನಾಗಿದ್ದಾರೆ. ಫ್ಲೋರಿಡಾದಲ್ಲಿರುವ 7ನೇ ತರಗತಿಯ ವಿದ್ಯಾರ್ಥಿ ಬೃಹತ್ ಸೋಮ, ಟೈಬ್ರೇಕರ್‌ನಲ್ಲಿ 29 ಪದಗಳನ್ನು ಸರಿಯಾಗಿ ಉಚ್ಛರಿಸಿದ ನಂತರ...

ರಾಷ್ಟ್ರೀಯ

1 ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನ ಜೂನ್ 1 ರಂದು ಮುಕ್ತಾಯವಾಗಿದೆ. ಕೆಲವು ಮಾಧ್ಯಮಗಳು ತಮ್ಮ ಚುನಾವಣೋತ್ತರ ಸಮೀಕ್ಷಾ ಫಲಿತಾಂಶಗಳನ್ನು ಬಿಡುಗಡೆ ಮಾಡಿವೆ. ಎಬಿಪಿ ಸಿವೋಟರ್ ಎಕ್ಸಿಟ್ ಪೋಲ್ ಫಲಿತಾಂಶ ಪ್ರಕಟವಾಗಿದೆ.‌...

error: Content is protected !!