Connect with us

Hi, what are you looking for?

Diksoochi News

ಕರಾವಳಿ

ಫೆಬ್ರವರಿ 11 ರಿಂದ 14ರ ವರೆಗೆ ಹೆಬ್ರಿಯಲ್ಲಿ ಹೆಬ್ಬೇರಿ ಉತ್ಸವ

2

ವರದಿ : ಶ್ರೀದತ್ತ ಹೆಬ್ರಿ

ಹೆಬ್ರಿ : ಶ್ರೀ ಅನಂತಪದ್ಮನಾಭ ಫ್ರೆಂಡ್ಸ್ ಹೆಬ್ರಿ ಇವರ ಆಶ್ರಯದಲ್ಲಿ 12ನೇ ವರ್ಷದ ಹೆಬ್ಬೇರಿ ಉತ್ಸವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಫೆಬ್ರವರಿ 11 ರಿಂದ 14ರವರೆಗೆ ಶ್ರೀ ಅನಂತಪದ್ಮನಾಭ ವಠಾರದಲ್ಲಿ ಅದ್ಧೂರಿಯಾಗಿ ನಡೆಯಲಿದೆ.


ಫೆಬ್ರವರಿ 11, ಶುಕ್ರವಾರ : ಸಂಜೆ 7ಕ್ಕೆ ಹೆಬ್ಬೇರಿ ಉತ್ಸವದ ಉದ್ಘಾಟನಾ ಸಮಾರಂಭ ನಡೆಯಲಿದೆ. ರಾತ್ರಿ 8.30 ಕ್ಕೆ ಮೂರು ಮುತ್ತು ಕಲಾ ತಂಡ ಇವರಿಂದ ಕನ್ನಡ ಹಾಸ್ಯಮಯ ನಾಟಕ ‘ಮಂಜ ಪಾಸ್ ಆದ್ನಾ..???’ ಪ್ರದರ್ಶನ ನಡೆಯಲಿದೆ.

Advertisement. Scroll to continue reading.

ಫೆಬ್ರವರಿ 12, ಶನಿವಾರ : ಸಂಜೆ 7ಕ್ಕೆ ಗಾನ ನೃತ್ಯ ವೈಭವ, ರಾತ್ರಿ 8ಕ್ಕೆ ಓಂಕಾರ ಕಲಾವಿದರು ತೆಕ್ಕಟ್ಟೆ ಇವರಿಂದ ‘ಕಣ್ಣಾ ಮುಚ್ಚಾಲೆ’ ಕನ್ನಡ ಹಾಸ್ಯಮಯ ನಾಟಕ ಪ್ರದರ್ಶನ ನಡೆಯಲಿದೆ.

ಫೆಬ್ರವರಿ 13, ರವಿವಾರ ಸಂಜೆ 7.30ಕ್ಕೆ ಶ್ವೇತಾ ಯಕ್ಷ ಬಳಗದವರಿಂದ ಮಹಾಮಂತ್ರಿ ದುಷ್ಟಬುದ್ಧಿ ಯಕ್ಷಗಾನ.

ಫೆಬ್ರವರಿ 14, ಸೋಮವಾರ ಸಂಜೆ 5.30 ಕ್ಕೆ ಭಕ್ತಿಗಾಯನ, 7.30ಕ್ಕೆ ಸಮರೋಪ ಸಮಾರಂಭ ಕಾರ್ಯಕ್ರಮ. ರಾತ್ರಿ 9ಕ್ಕೆ ಚಾ ಪರ್ಕ ಕಲಾವಿದರಿಂದ ಕುರೆಪಟ್ ತುಳು ಹಾಸ್ಯಮಯ ನಾಟಕ ಪ್ರದರ್ಶನ ನಡೆಯಲಿದೆ ಎಂದು ಹೆಬ್ರಿ ಶ್ರೀಅನಂತಪದ್ಮನಾಭ ಫ್ರೆಂಡ್ಸ್ ನ ಅಧ್ಯಕ್ಷರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಸಿನಿಮಾ

0 ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ವಿಧಿವಶರಾಗಿದ್ದಾರೆ.  ಅವರಿಗೆ 81 ವರ್ಷ ವಯಸ್ಸಾಗಿತ್ತು. ದ್ವಾರಕೀಶ್ ಅವರಿಗೆ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಬೆಳಗಿನ ಜಾವ ಹೃದಯಾಘಾತದಿಂದ ಅವರು...

ರಾಷ್ಟ್ರೀಯ

0 ಅಯೋಧ್ಯೆ :  ಈ ಬಾರಿಯ ರಾಮನವಮಿ ಬಹಳ ವಿಶೇಷ. ಯಾಕೆಂದರೆ, ಇದೇ ಮೊದಲ ಬಾರಿಗೆ ಬಾಲರಾಮನ ಮೂರ್ತಿಯ ಹಣೆಯ ಮೇಲೆ ಸೂರ್ಯ ತಿಲಕವನ್ನು ಇಡಲಾಗುತ್ತದೆ. ಹಾಗಾಗಿ ಇಡೀ ಅಯೋಧ್ಯೆ ರಾಮನವಮಿ ಸಂಭ್ರಮ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ಸಿನಿಮಾ

0 ಮುಂಬೈ: ಸೋಷಿಯಲ್ ಮೀಡಿಯಾ ಲೋಕದಿಂದ ದುಃಖದ ಸುದ್ದಿಯೊಂದು ಬಂದಿದೆ. ಜನಪ್ರಿಯ ಯೂಟ್ಯೂಬರ್ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಿದ್ದವಾಗಿದ್ದ ಅಬ್ರದೀಪ್ ಸಹಾ ಅಲಿಯಾಸ್ ಆಂಗ್ರಿ ರಾಂಟ್‌ಮ್ಯಾನ್ 27 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಯೂಟ್ಯೂಬರ್ ಏಪ್ರಿಲ್...

ರಾಷ್ಟ್ರೀಯ

0 ಅಯೋಧ್ಯೆ: ಪ್ರಭು ಶ್ರೀರಾಮನ ಹಣೆಯ ಮೇಲೆ ವೈಭವನದ ಸೂರ್ಯತಿಲಕ ಇಡಲಾಗಿದೆ. ಈ ದೃಶ್ಯವನ್ನು ರಾಷ್ಟ್ರೀಯ ವಾಹಿನಿಯಲ್ಲಿ ಪ್ರಸಾರ ಮಾಡಲಾಗಿದೆ. ರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ ಆಕರ್ಷಕವಾಗಿ ಕಂಡಿದೆ. ಇದೇ...

error: Content is protected !!