Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೧೩-೨-೨೨, ವಾರ : ರವಿವಾರ, ತಿಥಿ: ದ್ವಾದಶಿ, ನಕ್ಷತ್ರ: ಆರ್ದ್ರಾ

ಅನಗತ್ಯ ವಿಚಾರಗಳತ್ತ ಗಮನ ಬೇಡ. ತಾಳ್ಮೆಯಿಂದ ಇರುವುದು ಉತ್ತಮ. ಗೌರವದಿಂದ ವ್ಯವಹರಿಸಿ. ರಾಮನ ನೆನೆಯಿರಿ.

ಅನಾವಶ್ಯಕ ಖರ್ಚು ಬೇಡ. ಸಂಗಾತಿಯೊಂದಿಗೆ ಮುನಿಸು ಸಾಧ್ಯತೆ. ತಾಳ್ಮೆಯಿಂದ ಇರಿ. ನಾಗಾರಾಧನೆ ಮಾಡಿ.

Advertisement. Scroll to continue reading.

ಮನೆಯಲ್ಲಿ ಸುಖ- ಶಾಂತಿ ಇರಲಿದೆ. ಸಂಗಾತಿಯೊಂದಿಗೆ ಸಮಯ ಕಳೆಯಿರಿ. ಆರೋಗ್ಯಕ್ಕೆ ಸಂಬಂಧಪಟ್ಟಂತೆ ಬೆನ್ನು ನೋವು ಸಾಧ್ಯತೆ. ಶಿವನ ಆರಾಧಿಸಿ.

ವ್ಯಾಪಾರಿಗಳಿಗೆ ಲಾಭ ಇರಲಿದೆ. ಇಂದು ಸಕಾರಾತ್ಮಕವಾಗಿ ಇರುವಿರಿ. ಉತ್ಸಾಹ ಇರಲಿದೆ. ದೇವಿಯ ನೆನೆಯಿರಿ.

ಅನಗತ್ಯ ವಿಚಾರ ಬೇಡ. ಕೆಲಸದತ್ತ ನಿರ್ಲಕ್ಷ್ಯ ವಹಿಸದಿರಿ. ಉತ್ತಮ ದಿನ. ವಿಷ್ಣುವನ್ನು ನೆನೆಯಿರಿ.

ಹಣಕಾಸು ಸ್ಥಿತಿ ಸುಧಾರಿಸಲಿದೆ. ಕುಟುಂಬ ಸದಸ್ಯರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಸಂತಸ. ರಾಮನ ನೆನೆಯಿರಿ.

Advertisement. Scroll to continue reading.

ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ನಿಮ್ಮ ಕೋಪ ಹತೊಟಿಯಲ್ಲಿರಲಿ. ಹಣಕಾಸು ತೊಂದರೆ. ಮಂಜುನಾಥನ ನೆನೆಯಿರಿ.

ನಿಮ್ಮವರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಮಾನಸಿಕ ಕಿರಿ ಕಿರಿ. ಅನಾರೋಗ್ಯ ಸಾಧ್ಯತೆ. ಶಿವನ ಆರಾಧಿಸಿ.

ಶತ್ರು ಕಾಟ. ಕಚೇರಿ ಕೆಲಸದಲ್ಲಿ ತಾಳ್ಮೆ ಅಗತ್ಯ. ಶ್ರದ್ಧೆ ಇರಲಿ. ಶನೈಶ್ಚರನ ನೆನೆಯಿರಿ.

ಕೆಲಸದಲ್ಲಿ ಶ್ರಮ, ಶ್ರದ್ಧೆಯ ಅಗತ್ಯವಿದೆ. ಅಧಿಕ ಕೆಲಸದೊತ್ತಡ ಇರಲಿದೆ. ಮನೆಯ ವಾತಾವರಣ ಚೆನ್ನಾಗಿರಲಿ. ಗಣಪನ ನೆನೆಯಿರಿ.

Advertisement. Scroll to continue reading.

ಅನಗತ್ಯ ಖರ್ಚು ಬೇಡ. ಸಣ್ಣ ಪುಟ್ಟ ವಿಚಾರಗಳಿಗೂ ಕೋಪಗೊಳ್ಳದಿರಿ. ತಾಳ್ಮೆ ಇರಲಿ. ರಾಯರ ಆರಾಧಿಸಿ.

ಅನಾವಶ್ಯಕ ವಿಚಾರಗಳು ಬೇಡ. ಆದಷ್ಟು ನಿಮ್ಮ ಪಾಡಿಗೆ ನೀವಿದ್ದರೆ ಉತ್ತಮ. ಇಲ್ಲವಾದಲ್ಲಿ ಜಗಳ ಸಾಧ್ಯತೆ. ಗುರುವ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

ರಾಜ್ಯ

1 ಹುಬ್ಬಳ್ಳಿ : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ.ನೇಹಾ ಹಿರೇಮಠ ಹತ್ಯೆಯಾದ ವಿದ್ಯಾರ್ಥಿನಿ. ಕಾಲೇಜ್ ಕ್ಯಾಂಪಸ್ ನಲ್ಲಿರುವ ಕ್ಯಾಂಟೀನ್ ನಲ್ಲಿ...

error: Content is protected !!