Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೧೬-೨-೨೨, ವಾರ: ಬುಧವಾರ, ನಕ್ಷತ್ರ : ಆಶ್ಲೇಷಾ, ತಿಥಿ : ಹುಣ್ಣಿಮೆ

ಅಧಿಕ ಕೆಲಸದೊತ್ತಡ. ನಿಮ್ಮ ಶ್ರಮಕ್ಕೆ ತಕ್ಕ ಪ್ರಗತಿ ಸಾಧಿಸುವಿರಿ. ಅಧಿಕ ಖರ್ಚು ಬೇಡ. ರಾಮನ ನೆನೆಯಿರಿ.

ಕೆಲಸದ ವಿಚಾರದಲ್ಲಿ ಗಮನ ಅಗತ್ಯ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ವೇಳೆ ಎಚ್ಚರ ವಹಿಸಿ. ಸಲಹೆ ಪಡೆಯಿರಿ. ನಾಗಾರಾಧನೆ ಮಾಡಿ.

Advertisement. Scroll to continue reading.

ಅನಾರೋಗ್ಯ ಸಾಧ್ಯತೆ. ಕೆಲಸದತ್ತ ಗಮನ ಇರದು. ಮಾನಸಿಕ ಕ್ಲೇಶ. ಶಿವನ ಆರಾಧಿಸಿ.

ಹಣಕಾಸು ಸ್ಥಿತಿ ಉತ್ತಮ. ವ್ಯಾಪಾರಿಗಳಿಗೆ ಅಧಿಕ ಲಾಭ. ಸಂಗಾತಿಯೊಂದಿಗೆ ಸಮಯ ಕಳೆಯುವಿರಿ. ನೆನೆಯಿರಿ.

ಕೆಲಸದ ವಿಚಾರದಲ್ಲಿ ಎಚ್ಚರ ವಹಿಸಿ. ದುಡುಕಿನ ನಿರ್ಧಾರ ಬೇಡ. ವಿಷ್ಣುವನ್ನು ನೆನೆಯಿರಿ.

ನೀವು ತಾಳ್ಮೆಯಿಂದ ಇದ್ದಷ್ಟು ಉತ್ತಮ. ಕೋಪ ಬೇಡ. ರಾಮನ ನೆನೆಯಿರಿ.

Advertisement. Scroll to continue reading.

ಅನಾವಶ್ಯಕ ವಿಚಾರಗಳತ್ತ ಗಮನ ಬೇಡ. ತಾಳ್ಮೆಯಿಂದ ಇದ್ದಷ್ಟು ಉತ್ತಮ. ಮಂಜುನಾಥನ ನೆನೆಯಿರಿ.

ಅಧಿಕ ಖರ್ಚು ತಪ್ಪಿಸಿ. ಕೆಲಸದ ಹೊರೆ ಇರಲಿದೆ. ಶಿವನ ಆರಾಧಿಸಿ.

ನಿರೀಕ್ಷಿತ ಫಲಿತಾಂಶ. ವ್ಯಾಪಾರಿಗಳಿಗೆ ಲಾಭ. ಶನೈಶ್ಚರನ ನೆನೆಯಿರಿ.

ಕುಟುಂಬದವರಿಗೂ ಸಮಯ ಕೊಡಿ. ಹಣಕಾಸು ಸ್ಥಿತಿ ಉತ್ತಮ. ಗಣಪನ ನೆನೆಯಿರಿ.

Advertisement. Scroll to continue reading.

ಉಲ್ಲಾಸದಾಯಕ ದಿನ. ಕೆಲಸದೊತ್ತಡ ಕಡಿಮೆಯಾಗಲಿದೆ. ನೆಮ್ಮದಿ. ರಾಯರ ಆರಾಧಿಸಿ.

ಹಣಕಾಸು ಸ್ಥಿತಿ ಉತ್ತಮ. ಸ್ಥಗಿತಗೊಂಡಿದ್ದ ಕೆಲಸಗಳು ಪೂರ್ಣವಾಗಲಿವೆ. ಗುರುವ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!