Connect with us

Hi, what are you looking for?

Diksoochi News

ಕರಾವಳಿ

ಹೆಬ್ರಿ: ರಸ್ತೆ ಬದಿ ನಿಂತಿದ್ದ ವ್ಯಕ್ತಿಯ ಪಾದದ ಮೇಲೆ ಹರಿದ ಲಾರಿ ಚಕ್ರ; ಪಾದ ಜಖಂ

2

ವರದಿ : ಶ್ರೀದತ್ತ ಹೆಬ್ರಿ

ಹೆಬ್ರಿ: ಪಾದದ ಮೇಲೆ ಲಾರಿಯ ಮುಂಭಾಗದ ಚಕ್ರ ಹರಿದು ವ್ಯಕ್ತಿ ಗಾಯಗೊಂಡಿರುವ ಘಟನೆ ಹೆಬ್ರಿ – ಸೋಮೇಶ್ವರ ರಸ್ತೆಯಲ್ಲಿ ನಡೆದಿದೆ. ಪ್ರದೀಪ್ ಕುಮಾರ್ (38) ಗಾಯಗೊಂಡವರು.

ಪ್ರದೀಪ್ ಅವರು ವಾರ್ಷಿಕ ಮಾರಿ ಪೂಜೆಯ ಪ್ರಯುಕ್ತ ಹೆಬ್ರಿ ಗ್ರಾಮದ ನಿಸರ್ಗಧಾಮದ ಬಳಿ ಹೆಬ್ರಿ – ಸೋಮೇಶ್ವರ ರಸ್ತೆಯ ಬದಿಯಲ್ಲಿ ಕೋಳಿ ಕೊಯ್ಯಲು ನಿಂತಿರುವಾಗ  ಹೆಬ್ರಿ ಕಡೆಯಿಂದ ಅಗುಂಬೆ ಕಡೆಗೆ ಬರುತ್ತಿದ್ದ ಲಾರಿ ಎಡಕಾಲಿನ ಪಾದದ ಮೇಲೆ ಹರಿದಿದೆ. ಪರಿಣಾಮ ಪಾದದ ಬಳಿ ಜಖಂಗೊಂಡಿದೆ.

Advertisement. Scroll to continue reading.

ಲಾರಿ ಚಾಲಕ ಸತೀಶ್ ನಾಯ್ಕ್ ಲಾರಿಯನ್ನು ಅತೀವೇಗ ಹಾಗೂ ಅಜಾಗರುಕತೆಯಿಂದ ಚಲಾಯಿಸಿದರ ಪರಿಣಾಮ ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅಸ್ಪತ್ರೆಯ ಖರ್ಚನ್ನು ಲಾರಿಯವರು ನೀಡುತ್ತೇನೆಂದು ಭರವಸೆಯನ್ನು ನೀಡಿ ನಂತರ ಅಸ್ಪತ್ರೆಯ ಖರ್ಚು ವೆಚ್ಚವನ್ನು ನೀಡಲು ನಿರಾಕರಿಸಿರುವುದರಿಂದ ದೂರು ನೀಡಲು ವಿಳಂಬವಾಗಿದೆ ಎಂದು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಷ್ಟ್ರೀಯ

0 ಲಖನೌ: ಉತ್ತರ ಪ್ರದೇಶದ ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು ಕುರಿತು ಪುತ್ರ ಉಮರ್ ಅನ್ಸಾರಿ ಸ್ಫೋಟಕ ಹೇಳಿಕೆ ನೀಡಿದ್ದು, ತಂದೆಯನ್ನು ವಿಷಪ್ರಾಶನ ಮಾಡಿಸಿ, ಸಾವನ್ನಪ್ಪುವಂತೆ ಮಾಡಲಾಗಿದೆ ಎಂದು ಗಂಭೀರ ಆರೋಪ...

ರಾಜ್ಯ

0 ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ, ರೌಡಿ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಇಂತಹವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆಂದು ಕಾಂಗ್ರೆಸ್‌ ಮುಖಂಡ ಯತೀಂದ್ರ...

error: Content is protected !!