Connect with us

Hi, what are you looking for?

Diksoochi News

ರಾಜ್ಯ

ಸಿಎಂ ಬೊಮ್ಮಾಯಿಯವರನ್ನು ಭೇಟಿ‌ಯಾದ ಸಂಸದ ಬಿ.ವೈ.ರಾಘವೇಂದ್ರ; ಬೈಂದೂರು ವಿವಿಧ ಅಭಿವೃದ್ಧಿ ಪ್ರಸ್ತಾವನೆಗಳ ಮಂಜೂರಾತಿಗೆ ಮನವಿ

2

ವರದಿ : ದಿನೇಶ್ ರಾಯಪ್ಪನಮಠ

ಬೆಂಗಳೂರು : ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರರವರು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಈ ಕೆಳಕಂಡ ವಿವಿಧ ಅಭಿವೃದ್ಧಿ ಪ್ರಸ್ತಾವನೆಗಳ ಮಂಜೂರಾತಿಗೆ ವಿನಂತಿಸಿದರು.


• ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಹಾಗೂ ನಬಾರ್ಡ ಸಹಯೋಗದ ಜಲ ಜೀವನ ಮಿಷನ್ ಯೋಜನೆಯಡಿ ಮನೆ ಮನೆಗೆ ನೀರು ಸರಬರಾಜು ಮಾಡುವ ರೂ.400 ಕೋಟಿಗಳ ಪ್ರಸ್ತಾವನೆಗೆ ಸಚಿವ ಸಂಪುಟದ ಅನುಮೋದನೆ ನೀಡುವಂತೆ ಕೋರಿದರು.

Advertisement. Scroll to continue reading.


• ಬೈಂದೂರು ತಾಲ್ಲೂಕಿಗೆ 100 ಹಾಸಿಗೆಗಳ ಸಾಮರ್ಥ್ಯದ ತಾಲ್ಲೂಕು ಮಟ್ಟದ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲು ಮಂಜೂರಾತಿ ನೀಡಲು ಕೋರಿದರು.


• ಬೈಂದೂರು ತಾಲ್ಲೂಕಿನ ಸಿದ್ದಾಪುರ, ಅಜ್ರಿ, ಕೊಡ್ಲಾಡಿ, ಹೊಸಂಗಡಿ, ಕರ್ಕುಂಜೆ ಪ್ರದೇಶಗಳಿಗೆ 1200 ಹೆಕ್ಟೆರ್ ಪ್ರದೇಶಕ್ಕೆ ನೀರಾವರಿ ಒದಗಿಸಲು ಸಿದ್ದಾಪುರ ಏತ ನೀರಾವರಿ ಯೋಜನೆಗೆ ಮಂಜೂರಾತಿ ನೀಡಲು ಕೋರಿದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!