ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಕರ್ನಾಟಕ ಸರಕಾರದ ಉನ್ನತಶಿಕ್ಷಣ, ವಿದ್ಯುನ್ಮಾನ, ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ಉದ್ಯಮಶೀಲತೆ ಇಲಾಖೆಯ ಸಚಿವ ಡಾ.ಅಶ್ವತ್ಥ ನಾರಾಯಣ ಸಿ.ಎನ್ ಇಂದು ಹೆಬ್ರಿಗೆ ಆಗಮಿಸಲಿದ್ದಾರೆ.
ಸಂಜೆ 5-30ಕ್ಕೆ ಬೇಳಂಜೆ ಶ್ರೀಮಲ್ಲಿಕಾರ್ಜುನ ದೇವಸ್ಥಾನದ ರಥೋತ್ಸವಕ್ಕೆ ಆಗಮಿಸಲಿದ್ದಾರೆ.
Advertisement. Scroll to continue reading.