Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೧೧ – ೩ – ೨೨, ವಾರ : ಶುಕ್ರವಾರ, ತಿಥಿ : ನವಮಿ, ನಕ್ಷತ್ರ : ಮೃಗಶಿರಾ

ಕಠಿಣ ಪರಿಶ್ರಮದ ಅಗತ್ಯ. ನಿರ್ಲಕ್ಷ್ಯ ಬೇಡ. ಕೋಪ ನಿಯಂತ್ರಿಸಿಕೊಳ್ಳಿ. ನಾರಾಯಣನ ನೆನೆಯಿರಿ.

ಕೌಟುಂಬಿಕ ನೆಮ್ಮದಿ. ಕೆಲಸದ ವಿಚಾರದಲ್ಲಿ ಯಶಸ್ಸು. ಯಾವುದೇ ನಿರ್ಧಾರ ತೆಗೆದುಕೊಳ್ಳುವಾಗ ಬುದ್ದಿವಂತಿಕೆ ಉಪಯೋಗಿಸಿ. ನಾಗಾರಾಧನೆ ಮಾಡಿ.

Advertisement. Scroll to continue reading.

ನಿಮ್ಮ ಪಾಲಿಗೆ ಸುದಿನ. ಸಂಗಾತಿಯೊಂದಿಗೆ ಸಮಯ ಕಳೆಯುವಿರಿ. ಗುರುಪೂಜೆ ಮಾಡಿ.

ಹೊಸ ಅವಕಾಶಗಳು ಸಿಗಲಿವೆ. ಕೆಲಸದ ಹೊರೆಯೂ ಹೆಚ್ಚಲಿದೆ. ಒತ್ತಡ ಇರಲಿದೆ. ಹನುಮನ ನೆನೆಯಿರಿ.

ಮನೆಯ ವಾತಾವರಣ ಹದಗೆಡಲಿದೆ. ತಾಳ್ಮೆ ಅಗತ್ಯ. ಸಂಬಂಧಗಳಲ್ಲಿ ಕಾಳಜಿ ಇರಲಿ. ನಾಗಾರಾಧನೆ ಮಾಡಿ.

ಮಾತಿನಲ್ಲಿ ಹಿಡಿತವಿರಲಿ. ಇತರರನ್ನು ನೋಯಿಸದಿರಿ. ಮನೆಯ ವಾತಾವರಣ ಉತ್ತಮವಾಗಿರಲಿದೆ. ಗಣೇಶನ ನೆನೆಯಿರಿ.

Advertisement. Scroll to continue reading.

ಸಂಗಾತಿಗೆ ಸಮಯ ಕೊಡಲು ಪ್ರಯತ್ನಿಸಿ. ಕೌಟುಂಬಿಕ ನೆಮ್ಮದಿ ಇರಲಿದೆ. ರಾಮನ ನೆನೆಯಿರಿ.

ವ್ಯಾಪಾರಿಗಳಿಗೆ ನಷ್ಟ. ಮಾತಿನ ಮೇಲೆ ನಿಗಾ ವಹಿಸಿ. ರಾಯರ ನೆನೆಯಿರಿ.

ಮನೆಯಲ್ಲಿ ಸಂಭ್ರಮ. ಉಲ್ಲಾಸದಾಯಕ ದಿನ. ನಾಗಾರಾಧನೆ ಮಾಡಿ.

ಆರ್ಥಿಕ ಲಾಭ. ಮನೆಯ ವಾತಾವರಣ ಉತ್ತಮವಾಗಿರಲಿದೆ. ಶಿವಾರಾಧನೆ ಮಾಡಿ.

Advertisement. Scroll to continue reading.

ಮನೆಯಲ್ಲಿ ಅಶಾಂತಿ. ಸಂಗಾತಿಯೊಂದಿಗೆ ಜಗಳ. ದುರ್ಗೆಯ ನೆನೆಯಿರಿ.

ಕೌಟುಂಬಿಕ ನೆಮ್ಮದಿ ಇರಲಿದೆ. ಉತ್ತಮ ಫಲಿತಾಂಶ ಪಡೆಯಲು ಶ್ರಮದ ಅಗತ್ಯವಿದೆ. ನಾಗಾರಾಧನೆ ಮಾಡಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!