Connect with us

Hi, what are you looking for?

Diksoochi News

ರಾಷ್ಟ್ರೀಯ

ಹಿಜಾಬ್ ಮೇಲ್ಮನವಿ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ

2

ನವದೆಹಲಿ: ಕರ್ನಾಟಕ ಹೈಕೋರ್ಟ್ ಹಿಜಾಬ್ ಕುರಿತಂತೆ ನೀಡಿದ್ದಂತ ತೀರ್ಪನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.

ಈ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ವ್ಯಕ್ತ ಪಡಿಸಿದೆ.

ಇಂದು ಸುಪ್ರೀಂ ಕೋರ್ಟ್ ನಲ್ಲಿ ಉಡುಪಿ ಕಾಲೇಜು ವಿದ್ಯಾರ್ಥಿನಿಯರ ಪರ ವಕೀಲ ಸಂಜಯ್ ಹೆಗ್ಡೆ ಹಿಜಾಬ್ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸೋಮವಾರ ನಡೆಸುವಂತೆ ಸುಪ್ರೀಂ ಕೋರ್ಟ್ ನ್ಯಾಯಪೀಠಕ್ಕೆ ಮನವಿ ಮಾಡಿದರು.

Advertisement. Scroll to continue reading.

ವಿದ್ಯಾರ್ಥಿನಿಯರ ಪರೀಕ್ಷೆಯ ದೃಷ್ಠಿಯಿಂದ ತುರ್ತು ಅರ್ಜಿಯ ವಿಚಾರಣೆ ನಡೆಸುವಂತೆ ಕೋರಿದ್ದರು.

ಈ ಸಂಬಂಧ ಇನ್ನೂ ಇತರೆ ಅರ್ಜಿಗಳು ಸಲ್ಲಿಕೆಯಾಗಿವೆ. ಈ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸೋದಕ್ಕೆ ಪರಿಗಣಿಸಲು ಆಗುವುದಿಲ್ಲ. ಹೋಳಿ ಹಬ್ಬದ ರಜೆ ಬಳಿಕ ಅರ್ಜಿ ವಿಚಾರಣೆ ಎಂದು ಸಿಜೆಐ ಎನ್.ವಿ. ರಮಣ ತಿಳಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಮಂಗಳೂರು : ನಾಲ್ಕೂವರೆ ತಿಂಗಳ ಹಸುಗೂಸನ್ನು ಸಾಯಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಗುಜ್ಜರಕೆರೆಯಲ್ಲಿ ನಡೆದಿದೆ. ನಾಲ್ಕೂವರೆ ತಿಂಗಳ ಮಗು ಅಬ್ದುಲ್ಲಾ ಹೂದ್ ಮತ್ತು ತಾಯಿ ಫಾತಿಮಾ ರುಕಿಯಾ(23) ಮೃತಪಟ್ಟವರು....

ರಾಷ್ಟ್ರೀಯ

1 ಲಕ್ನೋ: ಸರ್ಕಾರಿ ಶಾಲೆ ಶಿಕ್ಷಕ ಹಾಗೂ ಅವರ ಮಗ ತಾವು ಮನೆಯಲ್ಲಿ ಸಾಕಿದ್ದ ಬೆಕ್ಕು ಕಚ್ಚಿದ ಪರಿಣಾಮ ಸಾವಿಗೀಡಾದ ಘಟನೆ ನಡೆದಿದೆ. ಉತ್ತರಪ್ರದೇಶದ ಖಾನ್‌ಪುರ್‌ ದೆಹತ್ ಜಿಲ್ಲೆಯ ಅಕ್ಬರ್‌ಪುರ ನಗರದಲ್ಲಿ ಈ...

ಜ್ಯೋತಿಷ್ಯ

1 ದಿನಾಂಕ : ೦೪-೧೨-೨೩, ವಾರ: ಭಾನುವಾರ, ನಕ್ಷತ್ರ : ಆಶ್ಲೇಷಾ, ತಿಥಿ : ಷಷ್ಠಿ ವಿವಾಹೇತರ ಸಂಬಂಧಗಳಿಂದ ಅಂತರ ಕಾಯ್ದುಕೊಳ್ಳಬೇಕು. ನೀವು ಸಂಬಂಧಿಕರನ್ನು ಹೆಚ್ಚು ನಂಬಬಾರದು. ನಿಮ್ಮ ಆರೋಗ್ಯದ ಬಗ್ಗೆ ಸ್ವಲ್ಪ...

ರಾಷ್ಟ್ರೀಯ

0 ಛತ್ತೀಸ್‌ಗಢ : ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಇದು ಅಚ್ಚರಿಯ ಗೆಲುವಾಗಿದ್ದರೆ, ಮತ್ತೊಂದೆಡೆ ಸೇಡಿನ ಗೆಲುವೊಂದು ಈ ಕ್ಷೇತ್ರದಲ್ಲಿ ಹುಬ್ಬೇರಿಸುವಂತೆ ಮಾಡಿದೆ. ತನ್ನ ಮಗನ ಸಾವಿನ ವಿರುದ್ಧ ಸೇಡು...

ರಾಷ್ಟ್ರೀಯ

2 ಚೆನ್ನೈ : ಚೆನ್ನೈನಿಂದ ಕೊಯಮತ್ತೂರು ಕಡೆಗೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿ 20 ಮಂದಿ ಗಾಯಗೊಂಡಿದ್ದು, ಒಬ್ಬ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಕನ್ಯಾಕುಮಾರಿ ನಿವಾಸಿ ಮಣಿಕಂದನ್ ಎಂದು ಗುರುತಿಸಲಾಗಿದೆ. 45...

error: Content is protected !!