ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಸಮಾಜದಲ್ಲಿ ಸೇವಾ ಮನೋಭಾವವನ್ನು ಹೆಚ್ಚು ಮೈಗೂಡಿಸಿಕೊಂಡು ಬಡವರಿಗೆ, ನಿರ್ಗತಿಕರಿಗೆ, ಸೂರಿಲ್ಲದವರಿಗೆ, ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹಾಗೂ ವೈದ್ಯಕೀಯ ನೆರವು ಪೀಡಿತರಿಗೆ ಸದಾಕಾಲ ಸಹಾಯ ಹಸ್ತ ನೀಡುವ ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮದ ರಮೇಶ್ ದೇವಾಡಿಗ ಇವರ ಸಮಾಜ ಸೇವೆಯನ್ನು ಗುರುತಿಸಿ
ಮಲತ್ತಹಳ್ಳಿ ಸ್ಪೋರ್ಟ್ಸ್ ಕ್ಲಬ್ (ರಿ) ಬೆಂಗಳೂರು, ವತಿಯಿಂದ
ಡಾ.ಪುನೀತ್ ರಾಜ್ಕುಮಾರ್ ಪ್ರಶಸ್ತಿ-2022 ನೀಡಿ ಗೌರವಿಸಲಾಯಿತು.
Advertisement. Scroll to continue reading.