Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ : ನದಿಯಲ್ಲಿ ಸ್ನಾನಕ್ಕೆ ತೆರಳಿದ ಇಬ್ಬರು ಪಿಯುಸಿ ವಿದ್ಯಾರ್ಥಿಗಳು ನೀರುಪಾಲು

3

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ: ಹೊಳೆಯಲ್ಲಿ ನೀರಿನಲ್ಲಿ‌ ಮುಳುಗಿ ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಅಮಾಸೆಬೈಲು ಠಾಣೆ ವ್ಯಾಪ್ತಿಯ ಮಚ್ಚಟ್ಟು ಕಳೀನಜೆಡ್ಡು ಹೊಳೆಯಲ್ಲಿ ನಡೆದಿದೆ.

ಉಳ್ಳೂರು-74 ನಿವಾಸಿಗಳಾದ ಸುಮಂತ ಮಡಿವಾಳ(18),ಗಣೇಶ್ (18) ಮೃತ ವಿದ್ಯಾರ್ಥಿಗಳು.

Advertisement. Scroll to continue reading.

ಮೃತರು ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ‌ರು ಎನ್ನಲಾಗಿದೆ. ಸ್ನಾನಕ್ಕೆಂದು ನೀರಿಗೆ ಇಳಿದಿದ್ದು, ಈ ವೇಳೆ ಮುಳಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಶಾಸಕರು ಭೇಟಿ :

ಘಟನಾ ಸ್ಥಳಕ್ಕೆ ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಭೇಟಿ ಕೊಟ್ಟು, ಪರಿಶೀಲನೆ ನಡೆಸಿದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!