Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೦೮-೦೩-೨೨, ವಾರ : ಶುಕ್ರವಾರ, ತಿಥಿ: ಸಪ್ತಮಿ, ನಕ್ಷತ್ರ: ಆರ್ದ್ರಾ

ಕೆಲಸದ ವಿಚಾರದಲ್ಲಿ ಸವಾಲಿನ ದಿನ. ಆತ್ಮವಿಶ್ವಾಸ ಇರಲಿ. ರಾಮನ ನೆನೆಯಿರಿ.

ನಕಾರಾತ್ಮಕ ಯೋಚನೆಗಳಿಂದ ದೂರವಿರಿ. ಅನಾವಶ್ಯಕ ಚಿಂತೆ ಬೇಟ. ನಾಗಾರಾಧನೆ ಮಾಡಿ.

Advertisement. Scroll to continue reading.

ಹಣಕಾಸು ಸ್ಥಿತಿ ಉತ್ತಮ. ಮಾನಸಿಕ ಆರೋಗ್ಯದ ಕಾಳಜಿ ವಹಿಸಿ. ಶಿವನ ಆರಾಧಿಸಿ.

ಕಠಿಣ ಪರಿಶ್ರಮದಿಂದ ಯಶಸ್ಸು ಸಿಗಲಿದೆ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯುವಿರಿ. ದೇವಿಯ ನೆನೆಯಿರಿ.

ಬೆಲೆಬಾಳುವ ವಸ್ತುಗಳನ್ನು ಜಾಗೃತೆ ಮಾಡಿ. ಆರೋಗ್ಯದ ಕಾಳಜಿಯೂ ಇರಲಿ. ರಾಮನ ನೆನೆಯಿರಿ.

ಕಾರ್ಯಕ್ಷೇತ್ರದಲ್ಲಿ ಪ್ರಗತಿ. ಕುಟುಂಬ ಸದಸ್ಯರಿಂದ ಬೇಸರ. ವಿಷ್ಣುವನ್ನು ನೆನೆಯಿರಿ.

Advertisement. Scroll to continue reading.

ಸಂಗಾತಿ ಹಾಗೂ ನಿಮ್ಮ ನಡುವಿನ ಭಿನ್ನಾಭಿಪ್ರಾಯ ಸರಿಮಾಡಿಕೊಳ್ಳಿ. ಸಹೋದ್ಯೋಗಿಗಳ ವಿಚಾರದಲ್ಲಿ ಎಚ್ಚರ ಅಗತ್ಯ. ಮಂಜುನಾಥನ ನೆನೆಯಿರಿ.

ಕೌಟುಂಬಿಕ ನೆಮ್ಮದಿ. ಸಂತಸದ ದಿನ. ಶಿವನ ಆರಾಧಿಸಿ.

ಸಹೋದ್ಯೋಗಿಗಳಿಂದ ಸಮಸ್ಯೆ. ವ್ಯಾಪಾರಿಗಳಿಗೆ ನಿರೀಕ್ಷಿತ ಫಲಿತಾಂಶ. ಶನೈಶ್ಚರನ ನೆನೆಯಿರಿ.

ಪ್ರೀತಿ ಪಾತ್ರರೊಂದಿಗೆ ತಾಳ್ಮೆ ಇರಲಿ. ದುಬಾರಿ ದಿನ. ಖರ್ಚು ಅಧಿಕ. ಗಣಪನ ನೆನೆಯಿರಿ.

Advertisement. Scroll to continue reading.

ಸಂಗಾತಿಗೆ ಸಮಯ ಕೊಡಿ. ತಪ್ಪು ತಿಳಿವಳಿಕೆ ಬೇಡ. ರಾಯರ ಆರಾಧಿಸಿ.

ಮನೆಯ ವಾತಾವರಣ ಹದಗೆಡಲಿದೆ. ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯ ಬೇಡ. ಗುರುವ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಷ್ಟ್ರೀಯ

0 ಲಖನೌ: ಉತ್ತರ ಪ್ರದೇಶದ ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು ಕುರಿತು ಪುತ್ರ ಉಮರ್ ಅನ್ಸಾರಿ ಸ್ಫೋಟಕ ಹೇಳಿಕೆ ನೀಡಿದ್ದು, ತಂದೆಯನ್ನು ವಿಷಪ್ರಾಶನ ಮಾಡಿಸಿ, ಸಾವನ್ನಪ್ಪುವಂತೆ ಮಾಡಲಾಗಿದೆ ಎಂದು ಗಂಭೀರ ಆರೋಪ...

ಅರೆ ಹೌದಾ!

0 ದಿನಾ ಕುಡಿದು ಬಂದು ಪಾಠ ಮಾಡದೇ ಕೊಠಡಿಯಲ್ಲಿ ಮಲಗುತ್ತಿರುವ ಶಿಕ್ಷಕನ ಕಾರ್ಯಕ್ಕೆ ರೊಚ್ಚಿಗೆದ್ದ ಅದೇ ಶಾಲೆಯ ವಿದ್ಯಾರ್ಥಿಗಳು ಕುಡುಕ ಶಿಕ್ಷಕನಿಗೆ ಸರಿಯಾದ ಪಾಠ ಕಳಿಸಿದ್ದಾರೆ. ಛತ್ತೀಸ್‌ಗಢದ ಬಸ್ತಾರ್‌ನಲ್ಲಿರುವ ಶಾಲೆಯ ಶಿಕ್ಷರೊಬ್ಬರು ದಿನಾ...

error: Content is protected !!