Connect with us

Hi, what are you looking for?

Diksoochi News

ಕರಾವಳಿ

ಪರ್ಕಳ : ತೀವ್ರ ಕುತೂಹಲ ಕೆರಳಿಸಿದೆ ಬೃಹತ್ ಹೊಂಡ!

2


ಪರ್ಕಳ : ಕೆಳಪರ್ಕಳದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೆಲಸ ಭರದಿಂದ ಸಾಗುವ ವೇಳೆ ಕಿರುಸೇತುವೆ ನಿರ್ಮಾಣ ಹಂತದಲ್ಲಿರುವಾಗ ಗದ್ದೆಯಜಾಗದಲ್ಲಿ ಮಣ್ಣು ತೆಗೆಯುವಾಗ ಬೃಹತ್ ಗಾತ್ರದ ಹೊಂಡವೊಂದು ಗದ್ದೆ ತಳಭಾಗದಲ್ಲಿ ಕಾಣಸಿಕ್ಕಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಇದೊಂದು ಗುಹಾ ಸಮಾಧಿ ಇರಬಹುದೇ, ಅಥವಾ ಸುರಂಗ ಮಾರ್ಗವೇ ಎಂಬುದು ಎಲ್ಲರಲ್ಲಿ ಕೌತುಕ ಹುಟ್ಟ ಲಾರಂಭಿಸಿದೆ. ಗದ್ದೆಯ ಒಳಪದರ ಇಷ್ಟೊಂದು ಹೊಂಡಮಯವಾಗಿರುವುದು ಎಲ್ಲರಲ್ಲಿ ಕೌತುಕ ಹೆಚ್ಚಿದೆ.

ಕೆಳಪರ್ಕಳದಲ್ಲಿ ಮಾತ್ರ ರಾಷ್ಟ್ರೀಯ ಹೆದ್ದಾರಿ ವಿನ್ಯಾಸ ಬದಲಾವಣೆ ಮಾಡಿ ನೇರ ರಸ್ತೆ ಕಾಮಗಾರಿ ಮಾಡಿರುವುದರಿಂದ ಈ ಭಾಗದ ಗದ್ದೆ ಗುಡ್ಡಗಳನ್ನು ಸಮತಟ್ಟು ಮಾಡುವುದೆ ಹೆಚ್ಚಿನ ಶ್ರಮ ವಹಿಸಬೇಕಾಗುತ್ತದೆ. ಈ ತರಹದ ಹೊಂಡ ಕಾಣಿಸಿರುವುದು ನನ್ನ ಅನುಭವದಲ್ಲಿ ಇದೇ ಮೊದಲು ಎಂದು ಗುತ್ತಿಗೆದಾರರಪರ ಕರ್ತವ್ಯ ನಿರತ ಇಂಜಿನಿಯರ್ ಜೊಸ್ ಅವರು ತಿಳಿಸಿದ್ದಾರೆ.

Advertisement. Scroll to continue reading.


ಸ್ಥಳೀಯರಾದ ಗಣೇಶ್ ರಾಜ್ ಸರಳಬೆಟ್ಟು, ರಾಜೇಶ್ ಪ್ರಭು ಪರ್ಕಳ, ಗಣಪತಿ ನಾಯಕ್, ಸತೀಶ್ ಶೆಟ್ಟಿ , ಮೊದಲಾದವರು ಜೊತೆಗಿದ್ದರು.

ಈ ಭಾಗದ ಗದ್ದೆಗಳಿಗೆ ಪೆರ್ಮರಿ ಗದ್ದೆಎಂದು ತುಳು ತುಳು ಭಾಷೆಯಲ್ಲಿ ಕರೆಯುತ್ತಾರೆ. ಹಾಗಾಗಿ ಜನರಲ್ಲಿ ಆಸಕ್ತಿ ಇನ್ನಷ್ಟು ಹೆಚ್ಚಿದೆ. ಪೆರ್ಮರಿ ಎಂದರೆ (ಹೆಬ್ಬಾವು ಕೂರುವ ಜಾಗ)ಇದ್ದಲ್ಲಿ ಇನ್ನಷ್ಟು ಇದೆ ಎಂದು ಎಲ್ಲರೂ ಆಶಾಭಾವನೆಯಿಂದ ಇದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ಅರೆ ಹೌದಾ!

0 ದಿನಾ ಕುಡಿದು ಬಂದು ಪಾಠ ಮಾಡದೇ ಕೊಠಡಿಯಲ್ಲಿ ಮಲಗುತ್ತಿರುವ ಶಿಕ್ಷಕನ ಕಾರ್ಯಕ್ಕೆ ರೊಚ್ಚಿಗೆದ್ದ ಅದೇ ಶಾಲೆಯ ವಿದ್ಯಾರ್ಥಿಗಳು ಕುಡುಕ ಶಿಕ್ಷಕನಿಗೆ ಸರಿಯಾದ ಪಾಠ ಕಳಿಸಿದ್ದಾರೆ. ಛತ್ತೀಸ್‌ಗಢದ ಬಸ್ತಾರ್‌ನಲ್ಲಿರುವ ಶಾಲೆಯ ಶಿಕ್ಷರೊಬ್ಬರು ದಿನಾ...

ಅರೆ ಹೌದಾ!

0 ಚೆನ್ನೈ: ಸಾಮಾನ್ಯವಾಗಿ ಅಂಗಡಿಗಳಲ್ಲಿ ಹೆಚ್ಚೆಂದರೆ 10ರುಪಾಯಿಗೆ ಒಂದು ನಿಂಬೆ ಹಣ್ಣು ದೊರೆಯುತ್ತದೆ. ಆದರೆ ತಮಿಳುನಾಡಿನ  ವಿಲ್ಲುಪುರಂ ಜಿಲ್ಲೆಯ ಮುರುಗನ್ ದೇವಸ್ಥಾನದ ಉತಿರಂ ಹಬ್ಬದ ಸಂದರ್ಭದಲ್ಲಿ ಒಟ್ಟು ಒಂಬತ್ತು ನಿಂಬೆ ಹಣ್ಣು ಬರೋಬ್ಬರಿ 2.36...

error: Content is protected !!