Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೩-೫-೨೨, ವಾರ : ಮಂಗಳವಾರ, ತಿಥಿ: ತೃತೀಯ, ನಕ್ಷತ್ರ: ರೋಹಿಣಿ

ಉದ್ಯೋಗಿಗಳಿಗೆ ಯಶಸ್ಸು. ಮೇಲಾಧಿಕಾರಿಗಳಿಂದ ಪ್ರಶಂಸೆ. ರಾಮನ ನೆನೆಯಿರಿ.

ಅಧಿಕ ಕೆಲಸದೊತ್ತಡ. ವಾಹನ ಚಾಲನೆ ವೇಳೆ ಎಚ್ಚರ ವಹಿಸಿ. ನಾಗಾರಾಧನೆ ಮಾಡಿ.

Advertisement. Scroll to continue reading.

ಕಠಿಣ ಪರಿಶ್ರಮದ ಫಲ ಪಡೆಯುವಿರಿ. ಆರೋಗ್ಯದ ಕಾಳಜಿ ವಹಿಸುವುದು ಉತ್ತಮ. ಶಿವನ ಆರಾಧಿಸಿ.

ನಕಾರಾತ್ಮಕ ಯೋಚನೆ ಬೇಡ. ಸಂಗಾತಿಯೊಂದಿಗೆ ತಾಳ್ಮೆ ಇರಲಿ. ದೇವಿಯ ನೆನೆಯಿರಿ.

ಕೆಲಸದ ಸ್ಥಳಗಳಲ್ಲಿ ತಾಳ್ಮೆ ಇದ್ದರೆ ಉತ್ತಮ. ಇತರರನ್ನು ನೋಯಿಸುವ ಮಾತು ಬೇಡ. ವಿಷ್ಣುವನ್ನು ನೆನೆಯಿರಿ.

ಕೆಲಸದ ವಿಚಾರದಲ್ಲಿ ಯಶಸ್ಸು. ಕಠಿಣ ಪರಿಶ್ರಮದ ಫಲ ಪಡೆಯುವಿರಿ. ರಾಮನ ನೆನೆಯಿರಿ.

Advertisement. Scroll to continue reading.

ಕೆಲಸದಲ್ಲಿ ಯಶಸ್ಸು. ಪ್ರಗತಿ ಕಾಣುವಿರಿ. ಅನಾವಶ್ಯಕ ಚಿಂತೆ ಬಿಡಿ. ಮಂಜುನಾಥನ ನೆನೆಯಿರಿ.

ಅನಾವಶ್ಯಕ ವಿಚಾರಗಳಿಂದ ದೂರವಿರಿ. ಮನೆಯ ಸದಸ್ಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಶಿವನ ಆರಾಧಿಸಿ.

ಸ್ಥಗಿತಗೊಂಡಿದ್ದ ಕೆಲಸಗಳು ಪೂರ್ಣಗೊಳ್ಳಲಿವೆ. ವ್ಯಾಪಾರಿಗಳಿಗೆ ಆರ್ಥಿಕ ನಷ್ಟ. ಶನೈಶ್ಚರನ ನೆನೆಯಿರಿ.

ಕೆಲಸದ ಸ್ಥಳದಲ್ಲಿ ವೈಮನಸ್ಸು. ಕಟು ಮಾತು ಬೇಡ. ಗಣಪನ ನೆನೆಯಿರಿ.

Advertisement. Scroll to continue reading.

ಮನೆಯ ವಾತಾವರಣ ಉತ್ತಮವಾಗಿರಲಿದೆ. ಸಂತಸದ ದಿನ. ರಾಯರ ಆರಾಧಿಸಿ.

ಕೌಟುಂಬಿಕ ನೆಮ್ಮದಿ ಇರಲಿದೆ. ಯಾವುದೇ ತಪ್ಪು ನಿರ್ಧಾರ ಬೇಡ. ಗುರುವ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ಅರೆ ಹೌದಾ!

0 ಚೆನ್ನೈ: ಸಾಮಾನ್ಯವಾಗಿ ಅಂಗಡಿಗಳಲ್ಲಿ ಹೆಚ್ಚೆಂದರೆ 10ರುಪಾಯಿಗೆ ಒಂದು ನಿಂಬೆ ಹಣ್ಣು ದೊರೆಯುತ್ತದೆ. ಆದರೆ ತಮಿಳುನಾಡಿನ  ವಿಲ್ಲುಪುರಂ ಜಿಲ್ಲೆಯ ಮುರುಗನ್ ದೇವಸ್ಥಾನದ ಉತಿರಂ ಹಬ್ಬದ ಸಂದರ್ಭದಲ್ಲಿ ಒಟ್ಟು ಒಂಬತ್ತು ನಿಂಬೆ ಹಣ್ಣು ಬರೋಬ್ಬರಿ 2.36...

ರಾಷ್ಟ್ರೀಯ

0 ಲಖನೌ: ಉತ್ತರ ಪ್ರದೇಶದ ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು ಕುರಿತು ಪುತ್ರ ಉಮರ್ ಅನ್ಸಾರಿ ಸ್ಫೋಟಕ ಹೇಳಿಕೆ ನೀಡಿದ್ದು, ತಂದೆಯನ್ನು ವಿಷಪ್ರಾಶನ ಮಾಡಿಸಿ, ಸಾವನ್ನಪ್ಪುವಂತೆ ಮಾಡಲಾಗಿದೆ ಎಂದು ಗಂಭೀರ ಆರೋಪ...

error: Content is protected !!