Connect with us

Hi, what are you looking for?

Diksoochi News

ಕರಾವಳಿ

ಪರ್ಕಳ : ಬಿರು ಬೇಸಿಗೆಯಲೂ ಉಕ್ಕಿ ಹರಿಯುತ್ತಿರುವ ನೀರು!

2


ಪರ್ಕಳ: ಕೆಳಪರ್ಕಳದಲ್ಲಿ ನೀರು ಹರಿಯುವ ತೋಡಿನಲ್ಲಿ ಸುಡು ಬೇಸಿಗೆಯಲ್ಲಿ ಯಥೇಚ್ಛವಾಗಿ ನೀರು ಹರಿಯಲಾರಂಭಿಸಿದೆ. ಈ ಭಾಗದಲ್ಲಿ ಮೇ ತಿಂಗಳಿನಲ್ಲಿ ಬೃಹದಾಕಾರದ ಕಿಂಡಿ ಅಣೆಕಟ್ಟು ಕೂಡ ಕಾಮಗಾರಿ ಆರಂಭಿಸಿದ್ದಾರೆ. ಎರಡು ಮೂರು ವಾರಗಳಿಂದ ಕಾಮಗಾರಿಗೆ ನೀರಿನ ವರಸೆಯಿಂದ ಹಿನ್ನಡೆಯಾಗಿದೆ.

ಆದರೂ ಭಗೀರಥ ಪ್ರಯತ್ನದಿಂದ ಕಿಂಡಿ ಅಣೆಕಟ್ಟು ಕಾಮಗಾರಿ ಭರದಿಂದ ಸಾಗಿದೆ. ಈ ಹಿಂದೆ ಈ ಭಾಗದಲ್ಲಿ ಹೆಚ್ಚಿನ ಬಾವಿಗಳಲ್ಲಿ ನೀರು ಉಕ್ಕಿ ಹರಿಯುತ್ತಿತ್ತು. ಮತ್ತೆ ನೀರು ನೀರು ಹರಿಯುವ ತೋಡಿನಲ್ಲಿ ಈ ಬಾರಿ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿಯಲಾರಂಭಿಸಿದೆ. ಪ್ರಕೃತಿಯಲ್ಲಿ ಇಂತಹ ವೈಶಿಷ್ಟೆ ಕಾಣುವುದು. ಅಪರೂಪವೇ ಆಗಿದೆ. ಈ ಹಿಂದೆ ಭೂತಜ್ಞರು ಕೂಡ ಭಾಗಕ್ಕೆ ಬಂದು ಅಧ್ಯಯನ ನಡೆಸಿದ್ದಾರೆ. ಮತ್ತೆ ತೋಡಿನಲ್ಲಿ ನೀರು ಹರಿಯಲಾರಂಭಿಸಿ, ಕೌತುಕಕ್ಕೆ ಕಾರಣವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತಗಳಾದ ಗಣೇಶ್ ರಾಜ್ ಸರಳೇಬೆಟ್ಟು ಹಾಗೂ ರಾಜೇಶ್ ಪ್ರಭು ಪರ್ಕಳ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ರಾಜ್ಯ

1 ಹುಬ್ಬಳ್ಳಿ : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ.ನೇಹಾ ಹಿರೇಮಠ ಹತ್ಯೆಯಾದ ವಿದ್ಯಾರ್ಥಿನಿ. ಕಾಲೇಜ್ ಕ್ಯಾಂಪಸ್ ನಲ್ಲಿರುವ ಕ್ಯಾಂಟೀನ್ ನಲ್ಲಿ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!