Connect with us

Hi, what are you looking for?

Diksoochi News

ಕರಾವಳಿ

ಬ್ರಹ್ಮಾವರ : ಸಾಸ್ತಾನ ಸೈಂಟ್ ಥೋಮಸ್ ಇಗರ್ಜಿಯ ಉದ್ಘಾಟನೆಗೆ ಸಕಲ ಸಿದ್ಧತೆ

1

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ : ಓರ್ಥೋ ಡೋಕ್ಸ್ ಸಿರಿಯನ್ ಇಗರ್ಜಿಯಾದ ಸಾಸ್ತಾನ ಸೈಂಟ್ ಥೋಮಸ್ ಇಗರ್ಜಿಯು ನವೀಕೃತಗೊಂಡು ಪವಿತ್ರೀಕರಣ ಹಾಗೂ ಉದ್ಘಾಟನಾ ಸಮಾರಂಭ ಮೇ 17 ಮತ್ತು 18 ರಂದು ನಡೆಯಲಿದ್ದು ಕಾರ್ಯಕ್ರಮದ ಸಿದ್ಧತೆ ಭರದಿಂದ ನಡೆಯುತ್ತಿದೆ.


ಈ ಸಂದರ್ಭ ಶುಕ್ರವಾರ ಸಂಜೆ ಬ್ರಹ್ಮಾವರ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ವಂದನೀಯ ಯಾಕೋಬ್ ಮಾರ್ ಏಲಿಯಾಸ್ ನೂಥನವಾಗಿ ನಿರ್ಮಾಣಗೊಂಡ ಇಗರ್ಜಿಯನ್ನು ಕಂಡು ಮೆಚ್ಚುಗೆ ವ್ಯಕ್ತ ಪಡಿಸಿದರು.

Advertisement. Scroll to continue reading.


ನವೀಕರಣದ ಸಂದರ್ಬ ತಾತ್ಕಾಲಿಕವಾಗಿ ಇರಿಸಲಾದ ಇಲ್ಲಿನ ದೇವರಿಗೆ ಪೂಜೆ ಮಾಡಿದರು. ಇದೇ ಸಂದರ್ಭ ಪವಿತ್ರೀಕರಣ ಹಾಗೂ ಉದ್ಘಾಟನಾ ಸಮಾರಂಭಕ್ಕೆ ನಾನಾ ಮಾರ್ಗದರ್ಶನ ಹಾಗೂ ಸಲಹೆ ನೀಡಿದರು.


ಮಹಿಳೆಯರು ಮತ್ತು ಪುರುಷರು ಸೇರಿದಂತೆ ಸಿದ್ದತೆಗಾಗಿ ದುಡಿಯುವ ಇಲ್ಲಿನ ಸ್ವಯಂ ಸೇವಕರನ್ನು ಆರ್ಶಿವಚಿಸಿದರು.
ಫಾದರ್ ನೋವೇಲ್ ಲೂಯಿಸ್ , ಬ್ರಹ್ಮಾವರ ಎಸ್ ಎಂ ಎಸ್ ಚರ್ಚನ ಧರ್ಮಗುರು ರೆವರೆಂಡ್ ಫಾಧರ್ ಮಥಾಯಿ, ಜೀಣೋದ್ಧಾರದ ಅಧ್ಯಕ್ಷ ಮೋಸೆಸ್ ರೋಡ್ರಿಗಸ್ , ಕಾರ್ಯದರ್ಶಿ ರೋಬರ್ಟ್ ರೋಡ್ರಿಗಸ್ , ಖಜಾಂಚಿ ಜೇರಾಲ್ಡ್ ರೋಡ್ರಿಗಸ್ ಮತ್ತು ಟ್ರಸ್ಟಿ ಲಾರೆನ್ಸ್ ಅಲ್ಮೇಡಾ , ಮಿಲ್ಟನ್ ಅಲ್ಮೇಡಾ ಹಾಗೂ ಹಲವಾರು ಮಂದಿ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!