Connect with us

Hi, what are you looking for?

Diksoochi News

ಕರಾವಳಿ

ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣ : ನಾಲ್ಕು ಮಂದಿ ಪೊಲೀಸ್ ವಶಕ್ಕೆ, ಕೋರ್ಟ್ ಗೆ ಹಾಜರು

3

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ:ಕರಾವಳಿ ಭಾಗದಲ್ಲಿ ಒಂದಷ್ಟು ಸಂಚಲನ ಮೂಡಿಸಿದ್ದ ಉಪ್ಪಿನಕುದ್ರು ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಅಜೀಜ್ (32) ಹಾಗೂ ಪ್ರಕರಣದಲ್ಲಿ ಸಹಕರಿಸಿದ ರಹೀಮ್ (34), ಅಬ್ದುಲ್ ಖಾದರ್ (45) ಕಾಸರಗೋಡಿನ ರಶೀದ್ (25) ಎನ್ನುವರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ‌.

ನಾಲ್ವರು ಆರೋಪಿಗಳನ್ನು ಸೋಮವಾರ ಪೊಲೀಸರು ವಶಕ್ಕೆ ಪಡೆದು ನಂತರ ಕುಂದಾಪುರದ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Advertisement. Scroll to continue reading.

ಆರೋಪಿಗೆ ಅಜೀಜ್ ಗೆ ಜು.6 ರವರೆಗೆ ಪೊಲೀಸ್ ಕಸ್ಟಡಿ ಹಾಗೂ ಉಳಿದ ಮೂವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!