Connect with us

Hi, what are you looking for?

Diksoochi News

ಕರಾವಳಿ

ಹೆಬ್ರಿ : ಜಟ್ಟ್ ಕಟ್ಟು ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಮೂವರಿಗೆ ಗಂಭೀರ ಗಾಯ

1

ಹೆಬ್ರಿ : ಸೀತಾನದಿ ರಾಷ್ಟ್ರೀಯ ಹೆದ್ದಾರಿ ಜೆಟ್ ಕಟ್ಟು ತಿರುವಿನಲ್ಲಿ ಬೆಂಗಳೂರು ನೋಂದಾಯಿತ ಸ್ಕಾರ್ಪಿಯೊ ಕಾರೊಂದು ಗುರುವಾರ ತಡರಾತ್ರಿ ಮರಕ್ಕೆ ಡಿಕ್ಕಿ ಹೊಡೆದಿದೆ.

ಹೆಬ್ರಿ ಕಡೆಯಿಂದ ಆಗುಂಬೆ ಕಡೆ ಹೋಗುತ್ತಿದ್ದಾಗ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ 3 ಜನ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ವರದಿ : ಶ್ರೀದತ್ತ ಹೆಬ್ರಿ

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!