Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೦೯-೦೭-೨೨, ವಾರ : ಶನಿವಾರ, ತಿಥಿ: ದಶಮಿ, ನಕ್ಷತ್ರ: ಸ್ವಾತಿ

ಕೌಟುಂಬಿಕ ಹೊರೆ. ಸಂಗಾತಿಯೊಂದಿಗೆ ಸಮಯ ಕಳೆಯುವಿರಿ. ನಾಗಾರಾಧನೆ ಮಾಡಿ.

ಮನೆಯಲ್ಲಿ ಸುಖ- ಶಾಂತಿ ಇರಲಿದೆ. ಆರೋಗ್ಯ ಸುಧಾರಿಸಲಿದೆ. ಶಿವನ ಆರಾಧಿಸಿ.

Advertisement. Scroll to continue reading.

ಕೆಲಸದೊತ್ತಡದಿಂದ ವಿಶ್ರಾಂತಿ ಅಗತ್ಯ. ಕುಟುಂಬದವರೊಂದಿಗೆ ಸಮಯ ಕಳೆಯುವಿರಿ. ರಾಮನ ನೆನೆಯಿರಿ.

ಮನೆಯ ವಾತಾವರಣ ಸುಧಾರಿಸಲಿದೆ. ಅವಿವಾಹಿತರಿಗೆ ಕಂಕಣ ಭಾಗ್ಯ. ದೇವಿಯ ನೆನೆಯಿರಿ.

ಕೆಲಸದ ವಿಚಾರದಲ್ಲಿ ಪ್ರಗತಿ ಕಾಣುವಿರಿ. ಆರೋಗ್ಯದತ್ತ ಕಾಳಜಿ ವಹಿಸಿ. ರಾಮನ ನೆನೆಯಿರಿ.

ಸಂಗಾತಿಯೊಂದಿಗೆ ಸಾಮರಸ್ಯ ಸಾಧಿಸುವುದು ಅಗತ್ಯ. ಕೆಲಸದ ವಿಚಾರದಲ್ಲಿ ನಿಮ್ಮ ಪಾಲಿಗೆ ಸುದಿನ. ಮಂಜುನಾಥನ ನೆನೆಯಿರಿ.

Advertisement. Scroll to continue reading.

ಅನಗತ್ಯ ವಿಚಾರ ಬೇಡ. ಕೋಪಾ ತಾಪ ನಿಯಂತ್ರಿಸಿಕೊಳ್ಳಿ. ವಿಷ್ಣುವನ್ನು ನೆನೆಯಿರಿ.

ಆಲಸ್ಯ ಸೋಮಾರಿತನ ಬಿಡಿ. ಕೋಪ ನಿಯಂತ್ರಿಸಿಕೊಳ್ಳಿ. ಶಿವನ ಆರಾಧಿಸಿ.

ಹಣಕಾಸು ಸ್ಥಿತಿ ಸುಧಾರಿಸಲಿದೆ. ಆದಾಯ ಹೆಚ್ಚಳ. ರಾಯರ ಆರಾಧಿಸಿ.

ಕೆಲಸಗಳನ್ನು ಪೂರ್ಣಗೊಳಿಸಿ. ಸಂಗಾತಿಯೊಂದಿಗೆ ಹೊಂದಾಣಿಕೆ ಸಗತ್ಯ. ಗುರುವ ನೆನೆಯಿರಿ.

Advertisement. Scroll to continue reading.

ಕೆಲಸದಲ್ಲಿ ಶ್ರದ್ಧೆ ಇರಲಿ. ಹಣಕಾಸು ಸ್ಥಿತಿ ಉತ್ತಮ. ಶನೈಶ್ಚರನ ನೆನೆಯಿರಿ.

ಅಧಿಕ ಕೆಲಸದೊತ್ತಡ ಇರಲಿದೆ. ಮನೆಯ ವಾತಾವರಣ ಉತ್ತಮವಾಗಿರಿಸಲು ಪ್ರಯತ್ನಿಸಿ. ಗಣಪನ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಮಂಗಳೂರು: ಲೋಕಸಭೆ ಚುನಾವಣೆ 2024 ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಮಂಗಳೂರಿನಲ್ಲಿ ಬೃಹತ್‌ ರೋಡ್‌ ಶೋ ಕೈಗೊಂಡರು.ರೋಡ್ ಶೋ ಗೂ ಮೊದಲು ನಾರಾಯಣ ಗುರು ವೃತ್ತದಲ್ಲಿ ನಾರಾಯಣ...

ಸಿನಿಮಾ

0 ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ವಿಧಿವಶರಾಗಿದ್ದಾರೆ.  ಅವರಿಗೆ 81 ವರ್ಷ ವಯಸ್ಸಾಗಿತ್ತು. ದ್ವಾರಕೀಶ್ ಅವರಿಗೆ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಬೆಳಗಿನ ಜಾವ ಹೃದಯಾಘಾತದಿಂದ ಅವರು...

error: Content is protected !!