Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಸ್ಕಾರ್ಟ್ ವಾಹನ ಪಲ್ಟಿ

2

ವರದಿ : ದಿನೇಶ್ ರಾಯಪ್ಪನಮಠ

ಉಡುಪಿ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಸ್ಕಾರ್ಟ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಉಡುಪಿಯ ಸಂತೆಕಟ್ಟೆ ಕೆಜಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಪರಿಣಾಮ ಬೆಂಗಾವಲು‌ ಸಿಬ್ಬಂದಿ ಗಣೇಶ್ ಆಳ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುವನ್ನು ಕೋಟ ಶ್ರೀನಿವಾಸ್ ಪೂಜಾರಿಯವರು ಆಸ್ಪತ್ರೆಗೆ ಸೇರಿಸಿದ್ದಾರೆ.

Advertisement. Scroll to continue reading.

ಬೆಂಗಾವಲು ವಾಹನದ ಮುಂದೆ ಸಂಚರಿಸುತಿದ್ದ ಲಾರಿ ಯಾವುದೇ ಸೂಚನೇ ನೀಡದೇ ಪಥ ಬದಲಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಅದೃಷ್ಟವಶಾತ್ ಬೆಂಗಾವಲು ವಾಹನದಲ್ಲಿದ್ದ ಎಲ್ಲಾ ಸಿಬ್ಬಂದಿಗಳು ‌ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!