Connect with us

Hi, what are you looking for?

Diksoochi News

Uncategorized

ಬ್ರಹ್ಮಾವರ : ಅರ್ಹ ಫಲಾನುಭವಿಗಳಿಗೆ ಕಿಟ್ ವಿತರಣೆ

1

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ : ಉಡುಪಿ ವಿಧಾನಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ ಶಾಸಕ ಕೆ. ರಘುಪತಿ ಭಟ್ ರವರ ಶಿಫಾರಸ್ಸಿನ ಮೇರೆಗೆ ಮಂಜೂರಾದ ಬ್ರೈಲ್ ಕಿಟ್, ಹೊಲಿಗೆ ಯಂತ್ರ, ಶ್ರವಣ ಸಾಧನಗಳನ್ನು ಮಂಗಳವಾರ ಬ್ರಹ್ಮಾವರ ಶಾಸಕರ ಕಚೇರಿಯಲ್ಲಿ ಜರುಗಿತು.

ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಮಂಜೂರಾದ ಶ್ರವಣ ಸಾಧನವನ್ನು ಹೇರೂರು ಗ್ರಾಮದ ನಿವಾಸಿ ಧೀರಜ್ ಅವರಿಗೆ ಹಾಗೂ ವಾರಂಬಳ್ಳಿ ಗ್ರಾಮದ ನಿವಾಸಿ ಕೆ.ಎಂ ರವಿ ಅವರಿಗೆ ಮತ್ತು ೨೦೨೧-೨೨ ನೇ ಸಾಲಿನಲ್ಲಿ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಮಂಜೂರಾದ ಬ್ರೈಲ್ ಕಿಟ್ ಅಂಕಿತ್ ಎಸ್. ಹಾಗೂ ರಂಜಿತ ಆರ್. ಶೆಟ್ಟಿ ಅವರಿಗೆ ನೀಡಲಾಯಿತು.

Advertisement. Scroll to continue reading.

೨೦೨೧-೨೨ ನೇ ಸಾಲಿನಲ್ಲಿ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಉಡುಪಿ ಜಿಲ್ಲೆಯಲ್ಲಿ ಶ್ರವಣದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಮಂಜೂರಾಗಿದ್ದು ಹೇರೂರು ಗ್ರಾಮದ ಹರ್ಷಿತಾ, ಯಡ್ತಾಡಿ ಗ್ರಾಮದ ಸಾಧನ ಮತ್ತು ಶಿರೂರು ಗ್ರಾಮದ ದಿವ್ಯ ಅವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ರತ್ನಾ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

0 ಮಂಡ್ಯ : ಮಂಡ್ಯದಲ್ಲಿ ಐಸ್‌ ಕ್ರೀಮ್‌ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ.  ಅವಳಿ ಮಕ್ಕಳು  ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಮೃತಪಟ್ಟಿವೆ ಎಂಬ ಪ್ರಕರಣ...

ರಾಷ್ಟ್ರೀಯ

0 ಕಾಸರಗೋಡು:  ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ನಡೆದ ಅಣಕು ಮತದಾನದ ವೇಳೆ ಬಿಜೆಪಿಗೆ ಚಲಾವಣೆಯಾಗದ ಮತಗಳು ಲಭಿಸಿದ ಕುರಿತು ದೂರಿನ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿದೆ. ಅಣಕು ಮತದಾನಕ್ಕೆ ಸಂಬಂಧಿಸಿದಂತೆ ಆರೋಪಗಳ ಕುರಿತು...

ರಾಷ್ಟ್ರೀಯ

0 ನವದೆಹಲಿ: ಭಾರತ ಹಾಗೂ ಫಿಲಿಪೈನ್ಸ್ ನಡುವೆ ನಡೆದಿದ್ದ ಒಪ್ಪಂದದಂತೆ ಬ್ರಹ್ಮೋಸ್ ಸೂಪರ್‍ಸಾನಿಕ್ ಕ್ರೂಸ್ ಕ್ಷಿಪಣಿಗಳು ಫಿಲಿಪೈನ್ಸ್‌ಗೆ ರಫ್ತಾಗಿದೆ. ಜ.2022 ರಲ್ಲಿ, ಎರಡು ದೇಶಗಳು 3,130 ಕೋಟಿ ರೂ. ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಪ್ಪಂದದ...

ಅರೆ ಹೌದಾ!

0 ಬೀಜಿಂಗ್‌ : ಚೀನಾದ ಅರ್ಧದಷ್ಟು ಪ್ರಮುಖ ನಗರಗಳಿಗೆ ಮುಳುಗುವ ಭೀತಿ ಎದುರಾಗಿದ್ದು, ಕೋಟ್ಯಂತರ ಜನರು ಪ್ರಾಣಾಪಾಯಕ್ಕೆ ಸಿಲುಕಿದ್ದಾರೆ ಎಂದು ಅಧ್ಯಯನವೊಂದು ಹೇಳಿದೆ. ನೀರಿನ ಹೊರತೆಗೆಯುವಿಕೆ ಮತ್ತು ಬೃಹತ್‌ ಕಟ್ಟಡಗಳು ಹಾಗೂ ಹೆಚ್ಚುತ್ತಿರುವ ಮೂಲಸೌಕರ್ಯಗಳ...

error: Content is protected !!