Connect with us

Hi, what are you looking for?

Diksoochi News

ಸಿನಿಮಾ

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ

2

ನವದೆಹಲಿ: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದೆ. ಸೂರರೈ ಪೊಟ್ರು ಚಿತ್ರದ ಅಭಿನಯಕ್ಕಾಗಿ ತಮಿಳು ನಟ ಸೂರ್ಯ ಮತ್ತು ತನ್ಹಾಜಿ: ದಿ ಅನ್ಸಂಗ್ ವಾರಿಯರ್ ಚಿತ್ರಕ್ಕಾಗಿ ಅಜಯ್ ದೇವಗನ್ ಕ್ರಮವಾಗಿ ಚಿತ್ರಗಳಲ್ಲಿನ ಅಭಿನಯಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಹಂಚಿಕೊಳ್ಳಲಿದ್ದಾರೆ. ಅತ್ಯುತ್ತಮ ಕನ್ನಡ ಚಿತ್ರವಾಗಿ ಡೊಳ್ಳು ಪ್ರಶಸ್ತಿ ಪಡೆದಿದೆ.

ವಿಜೇತರ ಪಟ್ಟಿ ಇಲ್ಲಿದೆ:

ಅತ್ಯುತ್ತಮ ಚಿತ್ರ: ಸೂರರೈ ಪೊಟ್ರು

Advertisement. Scroll to continue reading.

ಅತ್ಯುತ್ತಮ ನಟ: ಸೂರ್ಯ (ಸೂರರೈ ಪೊಟ್ರು) ಮತ್ತು ಅಜಯ್ ದೇವಗನ್ (ತನ್ಹಾಜಿ)

ಅತ್ಯುತ್ತಮ ನಟಿ: ಅಪರ್ಣಾ ಬಾಲಮುರಳಿ (ಸೂರರೈ ಪೊಟ್ರು)

ಅತ್ಯುತ್ತಮ ಗೀತರಚನೆಕಾರ: ಮನೋಜ್ ಮುಂತಾಶಿರ್ (ಸೈನಾ)

ಅತ್ಯುತ್ತಮ ಹಿಂದಿ ಚಿತ್ರ: ಟೂಲ್ಸಿದಾಸ್ ಜೂನಿಯರ್

Advertisement. Scroll to continue reading.

ಅತ್ಯುತ್ತಮ ದಿಮಾಸಾ ಚಿತ್ರ: ಸೆಕ್ಮ್ ಖೋರ್

ಅತ್ಯುತ್ತಮ ತುಳು ಚಿತ್ರ: ಜೀಟಿಗೆ

ಅತ್ಯುತ್ತಮ ತೆಲುಗು ಚಿತ್ರ: ಕಲರ್ ಫೋಟೋ

ಅತ್ಯುತ್ತಮ ತಮಿಳು ಚಿತ್ರ: ಶಿವರಂಜಿನಿಯುಮ್ ಇನ್ನುಮ್ ಸಿಲಾ ಪೆಂಗಲುಮ್

Advertisement. Scroll to continue reading.

ಅತ್ಯುತ್ತಮ ಮಲಯಾಳಂ ಚಿತ್ರ: ಥಿಂಕಲಾಝ್ಚಾ ನಿಷ್ಕಯಂ

ಅತ್ಯುತ್ತಮ ಕನ್ನಡ ಚಿತ್ರ: ಡೊಳ್ಳು

ಅತ್ಯುತ್ತಮ ಬಂಗಾಳಿ ಚಿತ್ರ: ಅವಿಜಾತ್ರಿಕ್

ಅತ್ಯುತ್ತಮ ಅಸ್ಸಾಮಿ ಚಿತ್ರ: ಬ್ರಿಡ್ಜ್

Advertisement. Scroll to continue reading.

ನಾನ್-ಫೀಚರ್ ಫಿಲ್ಮ್ ವಿಭಾಗದಲ್ಲಿ ಪ್ರಶಸ್ತಿಗಳು:


ಅತ್ಯುತ್ತಮ ಸಂಗೀತ ನಿರ್ದೇಶನ: ವಿಶಾಲ್ ಭಾರದ್ವಾಜ್ (ಮರೇಂಗೆ ತೋ ವಹಿನ್ ಜಾ ಕರ್)

ಅತ್ಯುತ್ತಮ ಛಾಯಾಗ್ರಹಣ: ನಿಖಿಲ್ ಎಸ್ ಪ್ರವೀಣ್ (ಶಬ್ದಕುನ್ನ ಕಾಳಪ್ಪ)

ಅತ್ಯುತ್ತಮ ತನಿಖಾ ಚಿತ್ರ: ದಿ ಸೇವಿಯರ್: ಬ್ರಿಗೇಡಿಯರ್ ಪ್ರೀತಮ್ ಸಿಂಗ್

Advertisement. Scroll to continue reading.

ಅತ್ಯುತ್ತಮ ಎಕ್ಸ್ ಪ್ಲೋರೇಶನ್ ಚಿತ್ರ: ವ್ಹೀಲಿಂಗ್ ದಿ ಬಾಲ್

ಅತ್ಯುತ್ತಮ ಶೈಕ್ಷಣಿಕ ಚಿತ್ರ: ಡ್ರೀಮಿಂಗ್ ಆಫ್ ವರ್ಡ್ಸ್ (ಮಲಯಾಳಂ)

ಸಾಮಾಜಿಕ ಸಮಸ್ಯೆಗಳ ಕುರಿತ ಅತ್ಯುತ್ತಮ ಚಿತ್ರ: ಜಸ್ಟೀಸ್ ಡಿಲೇಡ್ ಬಟ್ ಡೆಲಿವರ್ಡ್ ಮತ್ತು ತ್ರೀ ಸಿಸ್ಟರ್ಸ್

ಅತ್ಯುತ್ತಮ ಪ್ರಮೋಷನಲ್ ಚಿತ್ರ: ಸರ್ಮೌಂಟಿಂಗ್ ಚಾಲೆಂಜ್ಸ್

Advertisement. Scroll to continue reading.

ಅತ್ಯುತ್ತಮ ಜೀವನಚರಿತ್ರೆ ಚಿತ್ರ: ಪಬುಂಗ್ ಶ್ಯಾಮ್ (ಮಣಿಪುರಿ)

ಅತ್ಯುತ್ತಮ ನಾನ್-ಫೀಚರ್ ಫಿಲ್ಮ್: ಟೆಸ್ಟಿಮೆಂಟೇಶನ್ ಆಫ್ ಅನಾ (ಡಾಂಗಿ)

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

ಅಂತಾರಾಷ್ಟ್ರೀಯ

0 ವಾಷಿಂಗ್ಟನ್‌: ಕಾರ್ಗೋ ಹಡಗೊಂದು ಡಿಕ್ಕಿ ಹೊಡೆದ ಪರಿಣಾಮ ಅಮೆರಿಕಸ ಪ್ರಸಿದ್ಧ ಸೇತುವೆ ಮುರಿದು ಬಿದ್ದ ಘಟನೆ ನಡೆದಿದೆ. ಸೇತುವೆಗೆ ಕಾರ್ಗೋ ಹಡಗು ಬಂದು ಗುದ್ದುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

error: Content is protected !!