Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೨೩-೦೭-೨೨, ವಾರ : ಶನಿವಾರ, ತಿಥಿ: ದಶಮಿ, ನಕ್ಷತ್ರ: ಕೃತ್ತಿಕಾ

ತಪ್ಪು ನಿರ್ಧಾರ ತೆಗೆದುಕೊಳ್ಳದಿರಿ. ತಾಳ್ಮೆಯಿಂದ ಇರಿ. ರಾಮನ ನೆನೆಯಿರಿ.

ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಕೌಟುಂಬಿಕ ನೆಮ್ಮದಿ. ನಾಗಾರಾಧನೆ ಮಾಡಿ.

Advertisement. Scroll to continue reading.

ಅಧಿಕ ಕೆಲಸದೊತ್ತಡ. ದೂರ ಪ್ರಯಾಣ ಸಾಧ್ಯತೆ. ಶಿವನ ಆರಾಧಿಸಿ.

ಹಣಕಾಸು ವಿಚಾರದಲ್ಲಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ಮನೆಯಲ್ಲಿ ಕೋಪ ಬೇಡ. ದೇವಿಯ ನೆನೆಯಿರಿ.

ವ್ಯಾಪಾರಿಗಳಿಗೆ ಸುದಿನ. ಕೌಟುಂಬಿಕ ನೆಮ್ಮದಿ. ವಿಷ್ಣುವನ್ನು ನೆನೆಯಿರಿ.

ಹಣಕಾಸು ಸ್ಥಿತಿ ಸುಧಾರಿಸಲಿದೆ. ಸಾಮಾಜಿಕ ಗೌರವ. ರಾಮನ ನೆನೆಯಿರಿ.

Advertisement. Scroll to continue reading.

ಕೆಲಸದ ವಿಚಾರದಲ್ಲಿ ಎಚ್ಚರ ಇರಲಿ. ಅಧಿಕ ಖರ್ಚು. ಮಂಜುನಾಥನ ನೆನೆಯಿರಿ.

ಆರ್ಥಿಕ ಲಾಭ. ಮನೆಯಲ್ಲಿ ನೆಮ್ಮದಿ ಇರಲಿದೆ. ಶಿವನ ಆರಾಧಿಸಿ.

ವ್ಯಾಪಾರಿಗಳಿಗೆ ನಷ್ಟ. ಆರೋಗ್ಯದ ಕುರಿತು ನಿರ್ಲಕ್ಷ್ಯ ಬೇಡ. ಶನೈಶ್ಚರನ ನೆನೆಯಿರಿ.

ಉಳಿತಾಯದತ್ತ ಗಮನ ಇರಲಿ. ವಿದ್ಯಾರ್ಥಿಗಳಿಗೆ ಶುಭದಿನ. ಗಣಪನ ನೆನೆಯಿರಿ.

Advertisement. Scroll to continue reading.

ಸಣ್ಣ ಪುಟ್ಟ ವಿಚಾರಗಳಿಗೂ ಕೋಪಗೊಳ್ಳದಿರಿ. ತಾಳ್ಮೆ ಇರಲಿ. ರಾಯರ ಆರಾಧಿಸಿ.

ಅನಾವಶ್ಯಕ ವಿಚಾರಗಳು ಬೇಡ. ಕೆಲಸದತ್ತ ಗಮನ ಹರಿಸಿ. ಗುರುವ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಸಿನಿಮಾ

0 ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ವಿಧಿವಶರಾಗಿದ್ದಾರೆ.  ಅವರಿಗೆ 81 ವರ್ಷ ವಯಸ್ಸಾಗಿತ್ತು. ದ್ವಾರಕೀಶ್ ಅವರಿಗೆ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಬೆಳಗಿನ ಜಾವ ಹೃದಯಾಘಾತದಿಂದ ಅವರು...

ರಾಷ್ಟ್ರೀಯ

0 ಅಯೋಧ್ಯೆ :  ಈ ಬಾರಿಯ ರಾಮನವಮಿ ಬಹಳ ವಿಶೇಷ. ಯಾಕೆಂದರೆ, ಇದೇ ಮೊದಲ ಬಾರಿಗೆ ಬಾಲರಾಮನ ಮೂರ್ತಿಯ ಹಣೆಯ ಮೇಲೆ ಸೂರ್ಯ ತಿಲಕವನ್ನು ಇಡಲಾಗುತ್ತದೆ. ಹಾಗಾಗಿ ಇಡೀ ಅಯೋಧ್ಯೆ ರಾಮನವಮಿ ಸಂಭ್ರಮ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ಸಿನಿಮಾ

0 ಮುಂಬೈ: ಸೋಷಿಯಲ್ ಮೀಡಿಯಾ ಲೋಕದಿಂದ ದುಃಖದ ಸುದ್ದಿಯೊಂದು ಬಂದಿದೆ. ಜನಪ್ರಿಯ ಯೂಟ್ಯೂಬರ್ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಿದ್ದವಾಗಿದ್ದ ಅಬ್ರದೀಪ್ ಸಹಾ ಅಲಿಯಾಸ್ ಆಂಗ್ರಿ ರಾಂಟ್‌ಮ್ಯಾನ್ 27 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಯೂಟ್ಯೂಬರ್ ಏಪ್ರಿಲ್...

ರಾಷ್ಟ್ರೀಯ

0 ಅಯೋಧ್ಯೆ: ಪ್ರಭು ಶ್ರೀರಾಮನ ಹಣೆಯ ಮೇಲೆ ವೈಭವನದ ಸೂರ್ಯತಿಲಕ ಇಡಲಾಗಿದೆ. ಈ ದೃಶ್ಯವನ್ನು ರಾಷ್ಟ್ರೀಯ ವಾಹಿನಿಯಲ್ಲಿ ಪ್ರಸಾರ ಮಾಡಲಾಗಿದೆ. ರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ ಆಕರ್ಷಕವಾಗಿ ಕಂಡಿದೆ. ಇದೇ...

error: Content is protected !!