Connect with us

Hi, what are you looking for?

Diksoochi News

ಕರಾವಳಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ನನ್ನ ಮಗನನ್ನು ತಂದು ಕೊಡಿ : ಮಗನ ಟೀ ಶರ್ಟ್ ಹಿಡಿದು ತಾಯಿ ಆಕ್ರಂದನ

1

ಪುತ್ತೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆ ಖಂಡಿಸಿ ಹಿಂದು ಪರ ಸಂಘಟನೆಗಳ ತೀವ್ರ ಪ್ರತಿಭಟಿಸುತ್ತಿವೆ. ಮತ್ತೊಂದೆಡೆ ಪ್ರವೀಣ್ ನೆಟ್ಟಾರ್ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಈ ಮಧ್ಯೆ ಪ್ರವೀಣ್ ತಾಯಿ ಬಿಕ್ಕಿ ಬಿಕ್ಕಿ ಅಳುತ್ತಿದ್ದು ನನ್ನ ಮಗನನ್ನು ತಂದು ಕೊಡಿ-ನನ್ನ ಮಗನ ಜೀವ ತಂದು ಕೊಡಿ ನಮಗೆ ನ್ಯಾಯ ಇಲ್ಲದೆ ಹೋಯಿತೆ ಎಂದು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!