Connect with us

Hi, what are you looking for?

Diksoochi News

ಕರಾವಳಿ

ಪಂಚಭೂತಗಳಲ್ಲಿ ಲೀನವಾದ ಪ್ರವೀಣ್ ನೆಟ್ಟಾರು; ಕುಟುಂಬಸ್ಥರ ಆಕ್ರಂದನ

2

ದಕ್ಷಿಣ ಕನ್ನಡ : ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ಹೊಸ ಮನೆ ಕಟ್ಟಿಸಬೇಕು ಎಂಬುದಾಗಿ ಖರೀದಿಸಲಾಗಿದ್ದಂತ ಜಾಗದಲ್ಲಿಯೇ ನೆರವೇರಿಸಲಾಗಿದೆ. ಬಿಲ್ಲವ ಸಂಪ್ರದಾಯದಂತೆ ಅಂತ್ಯಕ್ರಿಯೆಯನ್ನು ನೆರವೇರಿಸಲಾಗಿದೆ. ಈ ಸಮಯದಲ್ಲಿ ಪ್ರವೀಣ್‌ ಪತ್ನಿ, ತಂದೆ-ತಾಯಿ ಸೇರಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಪ್ರವೀಣ್ ಹತ್ಯೆ ಖಂಡಿಸಿ ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತರ ಆಕ್ರೋಶ ಮುಗಿಲು ಮುಟ್ಟಿದೆ. ಬೃಹತ್ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಕೂಡ ನಡೆಸಲಾಗಿದೆ. ಹೀಗಾಗಿ ಬೆಳ್ಳಾರೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!