Connect with us

Hi, what are you looking for?

Diksoochi News

ರಾಜ್ಯ

ಶಿವಮೊಗ್ಗ : ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ; ಓರ್ವ ಸಾವು, 6 ಮಂದಿ ಗಂಭೀರ

1

ಶಿವಮೊಗ್ಗ : ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ನಡೆದಿದ್ದು, ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆಲಳ್ಳಿಯಲ್ಲಿ ನಡೆಯಲಿದೆ. ಘಟನೆಯಿದ 6 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಖಾಸಗಿ ಬಸ್ ಹಾಗೂ ಮಾರುತಿ ಇಕೋ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಪರಿಣಾಮ ಕಾರಿನ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೆ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯ ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement. Scroll to continue reading.

ಕಾರಿನಲ್ಲಿದ್ದವರು ಚೆನ್ನಗಿರಿ ಮೂಲದವರು ಎಂದು ತಿಳಿದು ಬಂದಿದೆ. 

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!