Connect with us

Hi, what are you looking for?

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೧೫-೦೮-೨೨, ವಾರ : ಸೋಮವಾರ, ತಿಥಿ: ಚೌತಿ, ನಕ್ಷತ್ರ: ಉತ್ತರಭಾದ್ರ

ಕೆಲಸ ಕಾರ್ಯದಲ್ಲಿ ಯಶಸ್ಸು. ಬುದ್ದಿವಂತಿಕೆಯಿಂದ ಮುಂದುವರೆಯಿರಿ. ರಾಮನ ನೆನೆಯಿರಿ.

ಸೋಲಿಗೆ ಅಂಜದಿರಿ. ಮುಂದೆ ಸಾಗುತ್ತಿದ್ದರೆ ಉತ್ತಮ. ನಾಗಾರಾಧನೆ ಮಾಡಿ.

Advertisement. Scroll to continue reading.

ಕೆಲಸದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಅನಾವಶ್ಯಕ ಖರ್ಚು ಬೇಡ. ಶಿವನ ಆರಾಧಿಸಿ.

ಕಠಿಣ ಪರಿಶ್ರಮದ ಫಲ ಪಡೆಯುವಿರಿ. ಸಂಗಾತಿಯೊಂದಿಗೆ ಜಗಳ. ದೇವಿಯ ನೆನೆಯಿರಿ.

ಹಣಕಾಸು ವಿಚಾರದಲ್ಲಿ ಎಚ್ಚರ ಅಗತ್ಯ. ಇಲ್ಲವಾದಲ್ಲಿ ನಷ್ಟ ಸಾಧ್ಯತೆ. ವಿದ್ಯಾರ್ಥಿಗಳಿಗೆ ಶುಭದಿನ. ವಿಷ್ಣುವನ್ನು ನೆನೆಯಿರಿ.

ಇತರರ ಕೆಲಸದಲ್ಲಿ ಹಸ್ತಕ್ಷೇಪ ಬೇಡ. ನಿಮ್ಮ ಪ್ರೀತಿ ಪಾತ್ರರಿಗೆ ಸಮಯ ನೀಡಿ. ಕಾಳಜಿ ಇರಲಿ. ರಾಮನ ನೆನೆಯಿರಿ.

Advertisement. Scroll to continue reading.

ಕೆಲಸದ ವಿಚಾರದಲ್ಲಿ ಬದಲಾವಣೆ ಅಗತ್ಯ. ಕೋಪ ನಿಯಂತ್ರಿಸಿಕೊಳ್ಳಿ. ಮಂಜುನಾಥನ ನೆನೆಯಿರಿ.

ಕಚೇರಿಯ ನಿಯಮಗಳನ್ನು ಸರಿಯಾಗಿ ಪಾಲಿಸಿ. ಕೌಟುಂಬಿಕ ನೆಮ್ಮದಿ ಇರಲಿದೆ. ಶಿವನ ಆರಾಧಿಸಿ.

ಇಂದು ಹಣಕಾಸು ವ್ಯವಹಾರ ಬೇಡ. ಆರೋಗ್ಯದ ಕಾಳಜಿ ಅತೀ ಅಗತ್ಯ. ಶನೈಶ್ಚರನ ನೆನೆಯಿರಿ.

ಕಚೇರಿಯಲ್ಲಿ ತಾಳ್ಮೆಯಿಂದ ಇರುವುದು ಉತ್ತಮ. ಸಂಗಾತಿಯೊಂದಿಗೆ ಸಾಮರಸ್ಯ ಹದಗೆಡುವ ಸಾಧ್ಯತೆ. ಗಣಪನ ನೆನೆಯಿರಿ.

Advertisement. Scroll to continue reading.

ಅಧಿಕ ಖರ್ಚು ತಪ್ಪಿಸಿ. ಯಾರಿಗೂ ಸಾಲ ನೀಡುವುದು ಬೇಡ. ರಾಯರ ಆರಾಧಿಸಿ.

ಕುಟುಂಬದಲ್ಲಿ ಸಂಭ್ರಮದ ವಾತಾವರಣ. ಸಂತಸದ ದಿನ. ಗುರುವ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!