Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೧೫-೦೮-೨೨, ವಾರ : ಸೋಮವಾರ, ತಿಥಿ: ಚೌತಿ, ನಕ್ಷತ್ರ: ಉತ್ತರಭಾದ್ರ

ಕೆಲಸ ಕಾರ್ಯದಲ್ಲಿ ಯಶಸ್ಸು. ಬುದ್ದಿವಂತಿಕೆಯಿಂದ ಮುಂದುವರೆಯಿರಿ. ರಾಮನ ನೆನೆಯಿರಿ.

ಸೋಲಿಗೆ ಅಂಜದಿರಿ. ಮುಂದೆ ಸಾಗುತ್ತಿದ್ದರೆ ಉತ್ತಮ. ನಾಗಾರಾಧನೆ ಮಾಡಿ.

Advertisement. Scroll to continue reading.

ಕೆಲಸದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಅನಾವಶ್ಯಕ ಖರ್ಚು ಬೇಡ. ಶಿವನ ಆರಾಧಿಸಿ.

ಕಠಿಣ ಪರಿಶ್ರಮದ ಫಲ ಪಡೆಯುವಿರಿ. ಸಂಗಾತಿಯೊಂದಿಗೆ ಜಗಳ. ದೇವಿಯ ನೆನೆಯಿರಿ.

ಹಣಕಾಸು ವಿಚಾರದಲ್ಲಿ ಎಚ್ಚರ ಅಗತ್ಯ. ಇಲ್ಲವಾದಲ್ಲಿ ನಷ್ಟ ಸಾಧ್ಯತೆ. ವಿದ್ಯಾರ್ಥಿಗಳಿಗೆ ಶುಭದಿನ. ವಿಷ್ಣುವನ್ನು ನೆನೆಯಿರಿ.

ಇತರರ ಕೆಲಸದಲ್ಲಿ ಹಸ್ತಕ್ಷೇಪ ಬೇಡ. ನಿಮ್ಮ ಪ್ರೀತಿ ಪಾತ್ರರಿಗೆ ಸಮಯ ನೀಡಿ. ಕಾಳಜಿ ಇರಲಿ. ರಾಮನ ನೆನೆಯಿರಿ.

Advertisement. Scroll to continue reading.

ಕೆಲಸದ ವಿಚಾರದಲ್ಲಿ ಬದಲಾವಣೆ ಅಗತ್ಯ. ಕೋಪ ನಿಯಂತ್ರಿಸಿಕೊಳ್ಳಿ. ಮಂಜುನಾಥನ ನೆನೆಯಿರಿ.

ಕಚೇರಿಯ ನಿಯಮಗಳನ್ನು ಸರಿಯಾಗಿ ಪಾಲಿಸಿ. ಕೌಟುಂಬಿಕ ನೆಮ್ಮದಿ ಇರಲಿದೆ. ಶಿವನ ಆರಾಧಿಸಿ.

ಇಂದು ಹಣಕಾಸು ವ್ಯವಹಾರ ಬೇಡ. ಆರೋಗ್ಯದ ಕಾಳಜಿ ಅತೀ ಅಗತ್ಯ. ಶನೈಶ್ಚರನ ನೆನೆಯಿರಿ.

ಕಚೇರಿಯಲ್ಲಿ ತಾಳ್ಮೆಯಿಂದ ಇರುವುದು ಉತ್ತಮ. ಸಂಗಾತಿಯೊಂದಿಗೆ ಸಾಮರಸ್ಯ ಹದಗೆಡುವ ಸಾಧ್ಯತೆ. ಗಣಪನ ನೆನೆಯಿರಿ.

Advertisement. Scroll to continue reading.

ಅಧಿಕ ಖರ್ಚು ತಪ್ಪಿಸಿ. ಯಾರಿಗೂ ಸಾಲ ನೀಡುವುದು ಬೇಡ. ರಾಯರ ಆರಾಧಿಸಿ.

ಕುಟುಂಬದಲ್ಲಿ ಸಂಭ್ರಮದ ವಾತಾವರಣ. ಸಂತಸದ ದಿನ. ಗುರುವ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಲಕ್ನೋ: ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ಕಾಂಗ್ರೆಸ್‌ ನಾಯಕ ಹಾಗೂ ಕ್ಷೇತ್ರದ ಅಭ್ಯರ್ಥಿ ರಾಹುಲ್‌ ಗಾಂಧಿ ಭೇಟಿ ಬಳಿಕ ಕ್ಷೌರದ ಅಂಗಡಿಯ ಲಕ್‌ ಬದಲಾಗಿದೆ. ರಾಜಕೀಯ ಜನಪ್ರಿಯ ನಾಯಕನ ಭೇಟಿ ನಂತರ ಅಂಗಡಿಗೆ ಭೇಟಿ...

ಜ್ಯೋತಿಷ್ಯ

0 ದಿನಾಂಕ : ೧೭-೦೫-೨೪, ವಾರ : ಶುಕ್ರವಾರ ನಿಮ್ಮ ಕೆಲಸವನ್ನು ಇತರರಿಗೆ ಬಿಟ್ಟುಕೊಡಬೇಡಿ. ಮಾರ್ಕೆಟಿಂಗ್ ಸಂಬಂಧಿತ ಕೆಲಸಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಸಹೋದ್ಯೋಗಿಗಳು ನಿಮ್ಮನ್ನು ಚೆನ್ನಾಗಿ ನಡೆಸಿಕೊಳ್ಳುತ್ತಾರೆ. ವಿದ್ಯಾರ್ಥಿಗಳು ಅಧ್ಯಯನದಲ್ಲಿ ಕೆಲವು...

ಕರಾವಳಿ

0 ಉಡುಪಿ: ಗಾಂಧಿಯನ್ ಸೆಂಟರ್ ಫಾರ್ ಫಿಲೋಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್), ಸಂಸ್ಕೃತಿ ಸಿರಿ ಟ್ರಸ್ಟ್ ಹಿರಿಯಡಕ ಸಹಯೋಗದಲ್ಲಿ ಮೇ 18ರಂದು ಉಡುಪಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಎಂಬ ಬಗ್ಗೆ ವಿಚಾರ...

ರಾಜ್ಯ

0 ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಮನೆಯೊಳಗೆ ನುಗ್ಗಿ ಮಲಗಿದ್ದಲ್ಲೇ ಯುವತಿಯನ್ನು ಹತ್ಯೆ ಮಾಡಿದ ಆರೋಪಿಯನ್ನು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಎರಡು ದಿನಗಳ ಹಿಂದೆ ಅಂಜಲಿ ಅಂಬಿಗೇರ್ ಎಂಬ ಯುವತಿಯನ್ನು...

ಅರೆ ಹೌದಾ!

0 ತಿರುವನಂತಪುರಂ: ಆರು ಬೆರಳುಗಳಿರುವ ಮಗುವನ್ನು ಶಸ್ತ್ರಚಿಕಿತ್ಸೆಗೆಂದು ಕರೆದೊಯ್ದು ನಾಲಿಗೆಗೆ ಸರ್ಜರಿ ಮಾಡಿ ವೈದ್ಯರು ಎಡವಟ್ಟು ಮಾಡಿರುವ ಪ್ರಕರಣವೊಂದು ಕೇರಳದ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತಾಯಿ ಮತ್ತು ಮಕ್ಕಳ...

error: Content is protected !!