Connect with us

Hi, what are you looking for?

Diksoochi News

ಕರಾವಳಿ

ಬಾರಕೂರು : ಶ್ರೀ ವಿಧ್ಯೇಶ ವಿದ್ಯಾಮಾನ್ಯ ನೇಷನಲ್ ಆಂಗ್ಲ ಮಾಧ್ಯಮ ಶಾಲೆ ಹೇರಾಡಿ; ಸ್ವಾತಂತ್ರ್ಯೋತ್ಸವ

7

ಬಾರಕೂರು : ವಿದ್ಯಾರ್ಥಿ ಜೀವನದಲ್ಲಿ ನಾವೆಲ್ಲ ದೇಶ ಪ್ರೇಮವನ್ನು ಬೆಳೆಸಿಕೊಂಡು, ಸ್ವತಂತ್ರ ಹೋರಾಟ ದಲ್ಲಿ ಭಾಗವಹಿಸಿ ವೀರ ಮರಣ ವನ್ನು ಹೊಂದಿದ ವೀರ ಯೋಧರನ್ನು ಸ್ಮರಿಸಿಕೊಂಡು ನಾವು ಇಂದು ಆದರ್ಶ ಜೀವನ ನಡೆಸಬೇಕ ಎಂದು ಬಾರಕೂರು ವಿದ್ಯಾಭಿವೃದ್ಧಿನಿ ಸಂಘ ಸದಸ್ಯ ವಿಶ್ವನಾಥ್ ಶೆಟ್ಟಿ ಹೇಳಿದರು. ಅವರು ಶ್ರೀ ವಿಧ್ಯೇಶ ವಿದ್ಯಾ ಮಾನ್ಯ ನೇಷನಲ್ ಆಂಗ್ಲ ಮಾಧ್ಯಮ ಶಾಲೆ ಹೇರಾಡಿ ಬಾರಕೂರು ನಲ್ಲಿ 75ನೇ ಯ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ, ವಿದ್ಯಾರ್ಥಿ ಗಳಿಗೆ ಕರೆ ಕೊಟ್ಟರು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಚಾಲಕರಾಗಿರುವ ಡಾ.ಬಿ.ಎಂ.ಸೋಮಯಾಜಿ, ಶಾಲಾ ಮುಖ್ಯಸ್ಥ ಪ್ರೀತಿ ರೇಖಾ, ಶಾಲಾ ಮುಖಂಡ ಸಮರ್ಥ್, ಶಾಲೆಯ ಎಲ್ಲಾ ಶಿಕ್ಷಕ, ಶಿಕ್ಷಕೇತರರು, ಪೋಷಕರು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿ ಗಳು ಸ್ವಾತಂತ್ರ್ಯ ಹೋರಾಟಗಾರರ ಉಡುಪನ್ನು ಧರಿಸಿ ಕಾರ್ಯಕ್ರಮ ವನ್ನು ಮೆರಗು ಗೊಳಿಸಿದರು. ಈ ಕಾರ್ಯಕ್ರಮವನ್ನು ಅವನಿ ನಿರೂಪಿಸಿ, ಸ್ಪೂರ್ತಿ ಶೆಟ್ಟಿ ಸ್ವಾಗತಿಸಿ, ಸ್ಪೂರ್ತಿ ಕೆ. ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು.‌ ಪ್ರಾರ್ಥನಾ ವಂದಿಸಿದರು.

ಶಾಲಾ ವಿದ್ಯಾರ್ಥಿಗಳಿಗೆ ಕೆನರಾ ಬ್ಯಾಂಕ್ ನ ಸೀನಿಯರ್ ಮ್ಯಾನೇಜರ್ ಆಗಿರುವ ವಜ್ರೇಶ್ವರಿ ಅವರು ಮತ್ತು ಬಿ.ಕೆ.ಕೊಠಾರಿ ಅವರು ಸಿಹಿತಿಂಡಿ ಕೊಡುಗೆಯನ್ನು ನೀಡಿದರು.

ಈ ಕಾರ್ಯಕ್ರಮವನ್ನು ಶಿಕ್ಷಕಿ ಜ್ಯೋತಿ ಶೆಟ್ಟಿ, ರಾಧಿಕಾ, ಜ್ಯೋತಿ ಸಂಯೋಜನೆ ಮಾಡಿದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಜ್ಯ

0 ಬೆಂಗಳೂರು : ಲೋಕಸಭಾ ಚುನಾವಣೆಗೆ ಕರ್ನಾಟಕದ ತನ್ನ ಪಾಲಿನ 25 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ರಾಜ್ಯದಲ್ಲಿ ಶೇ.60ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಕೊಕ್‌ ನೀಡಿ ಹೊಸಬರಿಗೆ ಕಮಲ ಪಡೆ ಮಣೆ ಹಾಕಿದೆ....

ಅರೆ ಹೌದಾ!

0 ದಿನಾ ಕುಡಿದು ಬಂದು ಪಾಠ ಮಾಡದೇ ಕೊಠಡಿಯಲ್ಲಿ ಮಲಗುತ್ತಿರುವ ಶಿಕ್ಷಕನ ಕಾರ್ಯಕ್ಕೆ ರೊಚ್ಚಿಗೆದ್ದ ಅದೇ ಶಾಲೆಯ ವಿದ್ಯಾರ್ಥಿಗಳು ಕುಡುಕ ಶಿಕ್ಷಕನಿಗೆ ಸರಿಯಾದ ಪಾಠ ಕಳಿಸಿದ್ದಾರೆ. ಛತ್ತೀಸ್‌ಗಢದ ಬಸ್ತಾರ್‌ನಲ್ಲಿರುವ ಶಾಲೆಯ ಶಿಕ್ಷರೊಬ್ಬರು ದಿನಾ...

error: Content is protected !!