Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

1

ದಿನಾಂಕ: ೨೪-೦೮-೨೨, ವಾರ : ಬುಧವಾರ, ನಕ್ಷತ್ರ : ಪುನರ್ವಸು, ತಿಥಿ: ದ್ವಾದಶಿ

ಕೆಲಸದ ವಿಚಾರದಲ್ಲಿ ಹಿರಿಯರ ಸಲಹೆ ಪಾಲಿಸಿ. ಇಂದು ಲಾಭ ನಿಮ್ಮದಾಗಲಿದೆ. ಹನುಮನ ನೆನೆಯಿರಿ.

ಕೆಲಸದ ವಿಚಾರದಲ್ಲಿ ಹಿನ್ನೆಡೆ. ನಿರಾಶರಾಗದೆ ಪ್ರಯತ್ನ ಮುಂದುವರೆಸಿ. ದುರ್ಗೆಯ ನೆನೆಯಿರಿ.

Advertisement. Scroll to continue reading.

ಕೆಲಸದ ವಿಚಾರದಲ್ಲಿ ಎಚ್ಚರ ಅಗತ್ಯ. ಅಧಿಕ ಖರ್ಚು ತಪ್ಪಿಸಿ. ವಿಷ್ಣು ಸಹಸ್ರನಾಮ ಪಠಿಸಿ.

ಕೆಲಸದ ವಿಚಾರದಲ್ಲಿ ಪ್ರಮುಖ ದಿನ. ನಿಮಗೆ ಯಶಸ್ಸು ಲಭಿಸಲಿದೆ. ಲಕ್ಷ್ಮಿಯ ಆರಾಧಿಸಿ.

ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ. ನಾಲಗೆ ಹಿಡಿತವಿರಲಿ. ರುದ್ರಾಭಿಷೇಕ ಮಾಡಿ.

ಕೆಲಸದ ವಿಚಾರದಲ್ಲಿ ಎಚ್ಚರ ಅಗತ್ಯ. ಇತರರ ವಿಚಾರದಲ್ಲಿ ಹಸ್ತಕ್ಷೇಪ ಬೇಡ. ರಾಮ ಜಪ ಮಾಡಿ.

Advertisement. Scroll to continue reading.

ಕೆಲಸದ ವಿಚಾರದಲ್ಲಿ ಒತ್ತಡ ಕಡಿಮೆ ಮಾಡಿಕೊಳ್ಳಿ. ಕೌಟುಂಬಿಕ ನೆಮ್ಮದಿ ಭಂಗ. ಹನುಮನ ನೆನೆಯಿರಿ.

ಪ್ರಯಾಣದಿಂದ ನಿರೀಕ್ಷಿತ ಫಲಿತಾಂಶ ಪಡೆಯುವಿರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ. ನಾಗಾರಾಧನೆ ಮಾಡಿ.

ಅನಾರೋಗ್ಯ ಕಾಡಲಿದೆ. ಅಧಿಕ ಖರ್ಚು. ಹನುಮನ ನೆನೆಯಿರಿ.

ವಿದ್ಯಾರ್ಥಿಗಳಿಗೆ ಶ್ರಮದ ಅಗತ್ಯವಿದೆ. ಸಂಗಾತಿಯೊಂದಿಗೆ ಜಗಳ. ಶನಿದೇವನ ನೆನೆಯಿರಿ.

Advertisement. Scroll to continue reading.

ಆದಾಯದಲ್ಲಿ ಹೆಚ್ಚಳ. ಅಧಿಕ ಖರ್ಚು ತಲೆದೋರಲಿದೆ. ನಾಗಾರಾಧನೆ ಮಾಡಿ.

ಮನೆಯ ವಾತಾವರಣ ಆಹ್ಲಾದಕರವಾಗಿರಲಿದೆ. ಶುಭಸುದ್ದಿ ಕೇಳುವಿರಿ. ನಾರಾಯಣನ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!