Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೨೫-೦೮-೨೨, ವಾರ : ಗುರುವಾರ, ತಿಥಿ: ತ್ರಯೋದಶಿ, ನಕ್ಷತ್ರ: ಪುಷ್ಯ

ಕೆಲಸದ ವಿಚಾರದಲ್ಲಿ ತಾಳ್ಮೆ ಇರಲಿ. ಕೋಪಾತಾಪ ಬೇಡ. ವ್ಯಾಪಾರಿಗಳಿಗೆ ನಷ್ಟ. ರಾಮನ ನೆನೆಯಿರಿ.

ಯಾವುದೇ ನಿರ್ಧಾರ ತೆಗೆದುಕೊಳ್ಳುವಾಗ ಬುದ್ಧಿವಂತಿಕೆ ಇರಲಿ. ಹಿತಶತ್ರುಗಳ ಕುರಿತು ಎಚ್ಚರ ಇರಲಿ. ನಾಗಾರಾಧನೆ ಮಾಡಿ.

Advertisement. Scroll to continue reading.

ಶ್ರಮದ ಅಗತ್ಯವಿದೆ. ಸಂಗಾತಿಯಿಂದ ಶುಭಸುದ್ದಿ. ಶಿವನ ಆರಾಧಿಸಿ.

ಕೆಲಸದ ವಿಚಾರದಲ್ಲಿ ಅಡೆ ತಡೆ ಬರಬಹುದು. ಕೌಟುಂಬಿಕ ನೆಮ್ಮದಿ ಇರಲಿದೆ. ದೇವಿಯ ನೆನೆಯಿರಿ.

ಕೌಟುಂಬಿಕ ನೆಮ್ಮದಿ ಭಂಗ. ಶಾಂತಚಿತ್ತರಾಗಿ ಇದ್ದಷ್ಟು ಉತ್ತಮ. ವಿಷ್ಣುವನ್ನು ನೆನೆಯಿರಿ.

ಮಾತಿನಲ್ಲಿ ಹಿಡಿತವಿರಲಿ. ತಾಳ್ಮೆಯಿಂದ ವ್ಯವಹರಿಸಿ. ರಾಮನ ನೆನೆಯಿರಿ.

Advertisement. Scroll to continue reading.

ಕೆಲಸದ ವಿಚಾರದಲ್ಲಿ ಎಚ್ಚರ ಅಗತ್ಯ. ಸಂಗಾತಿಯೊಂದಿಗೆ ಸಮಯ ಕಳೆಯಿರಿ. ಮಂಜುನಾಥನ ನೆನೆಯಿರಿ.

ವ್ಯಾಪಾರಿಗಳಿಗೆ ನಷ್ಟ. ಮಾನಸಿಕ ಕಿರಿ ಕಿರಿ ತಪ್ಪಿಸಿ. ಅನಾವಶ್ಯಕ ಚಿಂತೆ ಬೇಡ. ಶಿವನ ಆರಾಧಿಸಿ.

ಕುಟುಂಬದೊಂದಿಗೆ ಸಮಯ ಕಳೆಯುವಿರಿ. ಅಧಿಕ ಖರ್ಚು ತಪ್ಪಿಸಿ. ಶನೈಶ್ಚರನ ನೆನೆಯಿರಿ.

ದೊಡ್ಡ ಯಶಸ್ಸು ನಿಮ್ಮದಾಗಲಿದೆ. ಕೌಟುಂಬಿಕ ನೆಮ್ಮದಿ ಇರಲಿದೆ. ಗಣಪನ ನೆನೆಯಿರಿ.

Advertisement. Scroll to continue reading.

ಕೆಲಸದೊತ್ತಡ. ಅಡೆ ತಡೆ ಇರಲಿದೆ. ತಾಳ್ಮೆ ಇರಲಿ. ರಾಯರ ಆರಾಧಿಸಿ.

ಯಶಸ್ಸು ಪಡೆಯಲು ಶ್ರಮದ ಅಗತ್ಯವಿದೆ. ಕೌಟುಂಬಿಕ ನೆಮ್ಮದಿ ಇರಲಿದೆ. ಗುರುವ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಷ್ಟ್ರೀಯ

0 ಲಖನೌ: ಉತ್ತರ ಪ್ರದೇಶದ ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು ಕುರಿತು ಪುತ್ರ ಉಮರ್ ಅನ್ಸಾರಿ ಸ್ಫೋಟಕ ಹೇಳಿಕೆ ನೀಡಿದ್ದು, ತಂದೆಯನ್ನು ವಿಷಪ್ರಾಶನ ಮಾಡಿಸಿ, ಸಾವನ್ನಪ್ಪುವಂತೆ ಮಾಡಲಾಗಿದೆ ಎಂದು ಗಂಭೀರ ಆರೋಪ...

ಅರೆ ಹೌದಾ!

0 ಚೆನ್ನೈ: ಸಾಮಾನ್ಯವಾಗಿ ಅಂಗಡಿಗಳಲ್ಲಿ ಹೆಚ್ಚೆಂದರೆ 10ರುಪಾಯಿಗೆ ಒಂದು ನಿಂಬೆ ಹಣ್ಣು ದೊರೆಯುತ್ತದೆ. ಆದರೆ ತಮಿಳುನಾಡಿನ  ವಿಲ್ಲುಪುರಂ ಜಿಲ್ಲೆಯ ಮುರುಗನ್ ದೇವಸ್ಥಾನದ ಉತಿರಂ ಹಬ್ಬದ ಸಂದರ್ಭದಲ್ಲಿ ಒಟ್ಟು ಒಂಬತ್ತು ನಿಂಬೆ ಹಣ್ಣು ಬರೋಬ್ಬರಿ 2.36...

error: Content is protected !!