Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಜುವೆಲ್ಲರಿ ಶಾಪ್‌ಗೆ ಗ್ರಾಹಕರ ಸೋಗಿನಲ್ಲಿ ಬಂದು ಕಳವು

1

ಉಡುಪಿ: ಜುವೆಲ್ಲರಿ ಶಾಪ್ ಗೆ ಗ್ರಾಹಕರ ಸೋಗಿನಲ್ಲಿ ಬಂದು ಕಳವುಗೈದಿರುವ ಘಟನೆ ಉಡುಪಿಯಲ್ಲಿ ನಡೆದಿದೆ.


ನಾರಾಯಣ ಎಂಬವರ ಜುವೆಲ್ಲರಿ ಶಾಪ್‌ಗೆ ಅ.೨೧ರಂದು ಇಬ್ಬರು ಅಪರಿಚಿತ ಹೆಂಗಸರು ಗ್ರಾಹಕರಂತೆ ಅಂಗಡಿಗೆ ಬಂದು ಅಂಗಡಿಯ ಸಿಬ್ಬಂದಿಗಳೊAದಿಗೆ ಸ್ವಲ್ಪ ಹೊತ್ತು ಮಾತನಾಡುತ್ತಾ, ರೂಪಾಯಿ ೧,೬೮,೦೯೭/- ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಷ್ಟ್ರೀಯ

0 ಲಖನೌ: ಉತ್ತರ ಪ್ರದೇಶದ ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು ಕುರಿತು ಪುತ್ರ ಉಮರ್ ಅನ್ಸಾರಿ ಸ್ಫೋಟಕ ಹೇಳಿಕೆ ನೀಡಿದ್ದು, ತಂದೆಯನ್ನು ವಿಷಪ್ರಾಶನ ಮಾಡಿಸಿ, ಸಾವನ್ನಪ್ಪುವಂತೆ ಮಾಡಲಾಗಿದೆ ಎಂದು ಗಂಭೀರ ಆರೋಪ...

ಅರೆ ಹೌದಾ!

0 ದಿನಾ ಕುಡಿದು ಬಂದು ಪಾಠ ಮಾಡದೇ ಕೊಠಡಿಯಲ್ಲಿ ಮಲಗುತ್ತಿರುವ ಶಿಕ್ಷಕನ ಕಾರ್ಯಕ್ಕೆ ರೊಚ್ಚಿಗೆದ್ದ ಅದೇ ಶಾಲೆಯ ವಿದ್ಯಾರ್ಥಿಗಳು ಕುಡುಕ ಶಿಕ್ಷಕನಿಗೆ ಸರಿಯಾದ ಪಾಠ ಕಳಿಸಿದ್ದಾರೆ. ಛತ್ತೀಸ್‌ಗಢದ ಬಸ್ತಾರ್‌ನಲ್ಲಿರುವ ಶಾಲೆಯ ಶಿಕ್ಷರೊಬ್ಬರು ದಿನಾ...

error: Content is protected !!