Connect with us

Hi, what are you looking for?

Diksoochi News

ಕರಾವಳಿ

ಅರುಣ್ ಪುತ್ತಿಲ ಕಚೇರಿ ಎದುರು ತಲವಾರು ಝಳಪಿಸಿದ ಐವರು

0

ಪುತ್ತೂರು: ಹಿಂದೂ ಸಂಘಟನೆಯ ಮುಖಂಡ, ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಅವರ ಕಚೇರಿ ಎದುರು ಐವರು ತಲವಾರು ಝಳಪಿಸಿದ ಘಟನೆ ಮುಕ್ರಂಪಾಡಿಯಲ್ಲಿ ಶುಕ್ರವಾರ ಹಾಡಹಗಲೇ ನಡೆದಿದೆ.

ಹಿಂದೂ ಜಾಗರಣ ವೇದಿಕೆ ಮುಖಂಡ ದಿನೇಶ್ ಪಂಜಿಗ ನೇತೃತ್ವದ ತಂಡದಿಂದ ತಲವಾರು ದಾಳಿಗೆ ಯತ್ನ ಎಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಸಂದೇಶವೇ ಘಟನೆಗೆ‌ ಕಾರಣ ಎನ್ನಲಾಗಿದೆ.

Advertisement. Scroll to continue reading.

ಪುತ್ತಿಲ ಬೆಂಬಲಿಗ ಮನೀಶ್ ಕುಲಾಲ್ ಎಂಬವರ ಮೇಲೆ ದಾಳಿ ಮಾಡಲು ಯತ್ನಿಸಲಾಗಿದ್ದು, ಆದರೆ ಮನೀಶ್ ಈ ವೇಳೆ ಕಚೇರಿಯಲ್ಲಿ ಇರಲಿಲ್ಲ. ದಾಳಿ ಬಗ್ಗೆ ಮಾಹಿತಿ ಪಡೆದ ಮನೀಷ್ ಪೊಲೀಸರಿಗೆ ತಿಳಿಸಿದ್ದರು ಎನ್ನಲಾಗಿದೆ.

ತಲವಾರು ಹಿಡಿದು ದಾಳಿಗೆ ಮುಂದಾದ ದಿನೇಶ್ ಸಹಿತ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!