Connect with us

Hi, what are you looking for?

Diksoochi News

ಕರಾವಳಿ

ನಚಿಕೇತ ವಿದ್ಯಾಲಯ ಬೈಲೂರು : ನಚಿಕೇತ ಮಾತೃಭಾರತಿ ಸಭೆ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ

0

ಬೈಲೂರು : ನಚಿಕೇತ ವಿದ್ಯಾಲಯ ಬೈಲೂರು ಸಂಸ್ಥೆಯ ವಿದ್ಯಾರ್ಥಿಗಳ ಮಾತೆಯರ ‘ಮಾತೃಭಾರತಿ’ ಸಭೆ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ ನಚಿಕೇತ ಸಭಾಂಗಣದಲ್ಲಿ ನಡೆಯಿತು.


ಆರೋಗ್ಯ ಕೇಂದ್ರದ ಸುವರ್ಣ ಅವರು ಮಾತನಾಡಿ, ಹೆತ್ತವರು ಮಕ್ಕಳನ್ನು ಬೆಳೆಸುವ ಕ್ರಮ ಬದಲಾಗಿದೆ. ಇದರಿಂದಾಗಿ ಆರೋಗ್ಯ ಸಮಸ್ಯೆ ಉಂಟಾಗಿದೆ. ಜೊತೆಗೆ ಮಕ್ಕಳ ಮಾನಸಿಕ ವರ್ತನೆ ಬದಲಾಗಿದೆ.ಪೋಷಕರು ತಮ್ಮ ನಡೆ ನುಡಿಯಲ್ಲಿ, ಆಚಾರ ವಿಚಾರಗಳಲ್ಲಿ ಸಂಪ್ರದಾಯಕತ್ವವನ್ನು ಕಾಪಾಡಿಕೊಂಡು ಬರಬೇಕು ಎಂದರು.

Advertisement. Scroll to continue reading.


ಅಧ್ಯಕ್ಷತೆಯನ್ನು ನಚಿಕೇತ ಮಾತೃಭಾರತಿಯ ಅಧ್ಯಕ್ಷೆ ದೀಕ್ಷಿತಾ ರಾವ್ ವಹಿಸಿದರು.

ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಲಕ್ಷ್ಮೀ ಮಯ್ಯ ಉಪಸ್ಥಿತರಿದ್ದರು. ಮಾತೃಭಾರತಿಯ
ಕಾರ್ಯದರ್ಶಿ ಸ್ನೇಹಲತಾ ಹಾಗೂ ಶಾಲಿನಿ ಪ್ರಾರ್ಥನೆ ಯನ್ನು ನೆರವೇರಿಸಿದರು. ಶಶಿರೇಖಾ ಸ್ವಾಗತಿಸಿದರು. ವಿಜಯಲಕ್ಷ್ಮಿ ವಂದಿಸಿದರು.

Click to comment

Leave a Reply

Your email address will not be published. Required fields are marked *

You May Also Like

ಅಂತಾರಾಷ್ಟ್ರೀಯ

0 ನವದೆಹಲಿ : ಫೇಸ್ ಬುಕ್ ಗೆಳೆಯನಿಗಾಗಿ ಪಾಕಿಸ್ತಾನಕ್ಕೆ ಹೋಗಿ ವಿವಾಹವಾಗಿದ್ದ ಅಂಜು ಇದೀಗ ಭಾರತಕ್ಕೆ ಮರಳಿದ್ದಾರೆ. ಖೈಬರ್ ಪಖ್ತುಂಖ್ವಾದಲ್ಲಿ ತನ್ನ ಪತಿ ಪಾಕಿಸ್ತಾನದ ಪ್ರಜೆ ನಸ್ರುಲ್ಲಾ ಅವರೊಂದಿಗೆ ವಾಸಿಸುತ್ತಿರುವ 34 ವರ್ಷದ...

ಜ್ಯೋತಿಷ್ಯ

0 ದಿನಾಂಕ : ೩೦-೧೧-೨೩, ವಾರ : ಗುರುವಾರ, ತಿಥಿ: ತದಿಗೆ, ನಕ್ಷತ್ರ: ಆರಿದ್ರಾ ನೀವು ಇತರರಿಗೆ ಸಹಾಯ ಮಾಡಿ ಮೆಚ್ಚುಗೆ ಪಡೆಯುತ್ತೀರಿ. ವ್ಯಾಪಾರದಲ್ಲಿ ಹೊಸ ಪಾಲುದಾರರನ್ನು ಸಿಗುತ್ತಾರೆ. ಆದಾಯದ ಮೂಲಗಳು ಹೆಚ್ಚಾಗಬಹುದು....

ಸಿನಿಮಾ

1 ಬಿಗ್ ಬಾಸ್ ಸೀಸನ್ 10ನಲ್ಲಿಜಗಳ, ಪರಸ್ಪರ ಕಿತ್ತಾಟ ಕಂಡುಬರುತ್ತಿದೆ. ಈ ಬಾರಿ ವಿನಯ್ ಹಾಗೂ ಸ್ನೇಹಿತ್ ಸಂಗಡ ಬಿಟ್ಟು ನಮ್ರತಾ ಗೌಡ ಡ್ರೋನ್ ಪ್ರತಾಪ್ ತಂಡ ಸೇರಿದ್ದರು. ಆದರೆ, ಕ್ಯಾಪ್ಟನ್ ಟಾಸ್ಕ್‍ನಲ್ಲಿ...

ರಾಜ್ಯ

2 ಬೆಂಗಳೂರು: ಯಾವುದನ್ನೂ ಉಚಿತವಾಗಿ ನೀಡಬಾರದು. ಸರ್ಕಾರದಿಂದ ಒದಗಿಸುವ ಸೇವೆಗಳು ಮತ್ತು ಸಬ್ಸಿಡಿಗಳಿಗೆ ಖಂಡಿತಾ ನನ್ನ ವಿರೋಧವಿಲ್ಲ, ಆದರೆ ಅದನ್ನು ಉಚಿತವಾಗಿ ಪಡೆದುಕೊಂಡವರು ಸಮಾಜಕ್ಕೆ ಉಪಕಾರವಾಗುವಂತೆ ಕೆಲಸ ಮಾಡಿ ಹಿಂತಿರುಗಿ ಕೊಡಬೇಕು. ಆಗ...

ಅಂತಾರಾಷ್ಟ್ರೀಯ

1 ಬೆಂಗಳೂರು : ಕೊರೋನಾ ಎಂಬ ಮಹಾಮಾರಿ ಬಂದ ಮೇಲೆ ಆತಂಕ ಸಹಜವಾಗಿದೆ. ಹೊಸ ಹೊಸ ವೈರಸ್, ಸೋಂಕುಗಳ ಹೆಸರು ಕೇಳಿದರೇನೆ ಜನರು ಭಯಗೊಳ್ಳುತ್ತಾರೆ. ಅದರಲ್ಲೂ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಕಂಡು ಬರುತ್ತಿವೆ....

error: Content is protected !!