Connect with us

Hi, what are you looking for?

Diksoochi News

ಕ್ರೀಡೆ

WORLDCUP 2023: ಆಸ್ಟ್ರೇಲಿಯಾಕ್ಕೆ ಆರನೇ ವಿಶ್ವ ಕಿರೀಟ

1

WORLDCUP 2023: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ಆರನೇ ವಿಶ್ವ ಕಿರೀಟ ಮುಡಿಗೇರಿಸಿಕೊಂಡಿದೆ.

ಟಾಸ್ ಸೋತು ಬ್ಯಾಟಿಂಗ್ ಗೆ ಬಂದ ಭಾರತ ತಂಡ ಉತ್ತಮ ಆರಂಭ ಪಡೆಯಿತು. ಆರಂಭಿಕ ಶುಭಮನ್ ಗಿಲ್ 4 ರನ್ ಗೆ ಔಟ್ ಆಗುವ ಮೂಲಕ ಆರಂಭಿಕ ಆಘಾತ ನೀಡಿದರು.

47 ರನ್ ಗಳಿಸಿದ ರೋಹಿತ್ ಶರ್ಮಾ ಸ್ವಲ್ಪ ಮಟ್ಟಿಗೆ ಭರವಸೆ ಮೂಡಿಸಿದರೂ, ಗ್ಲೆನ್ ಮ್ಯಾಕ್ಸ್ವೆಲ್ ಗೆ ವಿಕೆಟ್ ಒಪ್ಪಿಸಿದರು.
ವಿರಾಟ್ ಕೊಹ್ಲಿ 4 ಬೌಂಡರಿ ಸಹಿತ 54 ರನ್ ಗಳಿಸಿದರು. ಕೆ ಎಲ್ ರಾಹುಲ್ 66 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಸೂರ್ಯ ಕುಮಾರ್ ಯಾದವ್ 18 ರನ್ ಗಳಿಸಿದರು. ರವೀಂದ್ರ ಜಡೇಜಾ 9, ಮುಹಮ್ಮದ್ ಶಮಿ 6, ಬೂಮ್ರಾ ಕೇವಲ 1 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಕುಲ್‌ ದೀಪ್‌ ಯಾದವ್ 10, ಮುಹಮ್ಮದ್ ಸಿರಾಜ್ 9 ರನ್ ಗಳಿಸಿದರು.

Advertisement. Scroll to continue reading.

ಮಿಷೆಲ್‌ ಸ್ಟಾರ್ಕ್‌ 3 ಜೋಸ್‌ ಹೇಝಲ್‌ವುಡ್‌, ಪ್ಯಾಟ್‌ ಕಮ್ಮಿನ್ಸ್‌ ತಲಾ 2, ಗ್ಲೆನ್‌ ಮ್ಯಾಕ್ಸ್‌ ವೆಲ್‌, ಝಂಪಾ ತಲಾ 1 ವಿಕೆಟ್‌ ಪಡೆದರು.

ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ‌ 47 ರನ್‌ಗೆ ಆರಂಭದ 3 ವಿಕೆಟ್ ಕಳೆದುಕೊಂಡಿತು.
ಬಳಿಕ ವಿಕೆಟ್ ಕಬಳಿಸುವಲ್ಲಿ ಭಾರತ ಸೋತಿತು.
ಶಮಿ 1 ವಿಕೆಟ್ ಕಿತ್ತರೆ, ಬೂಮ್ರಾ 2, ಸಿರಾಜ್ 1 ಕಬಳಿಸಿದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅಂತಾರಾಷ್ಟ್ರೀಯ

0 ನವದೆಹಲಿ : ಫೇಸ್ ಬುಕ್ ಗೆಳೆಯನಿಗಾಗಿ ಪಾಕಿಸ್ತಾನಕ್ಕೆ ಹೋಗಿ ವಿವಾಹವಾಗಿದ್ದ ಅಂಜು ಇದೀಗ ಭಾರತಕ್ಕೆ ಮರಳಿದ್ದಾರೆ. ಖೈಬರ್ ಪಖ್ತುಂಖ್ವಾದಲ್ಲಿ ತನ್ನ ಪತಿ ಪಾಕಿಸ್ತಾನದ ಪ್ರಜೆ ನಸ್ರುಲ್ಲಾ ಅವರೊಂದಿಗೆ ವಾಸಿಸುತ್ತಿರುವ 34 ವರ್ಷದ...

ಜ್ಯೋತಿಷ್ಯ

0 ದಿನಾಂಕ : ೩೦-೧೧-೨೩, ವಾರ : ಗುರುವಾರ, ತಿಥಿ: ತದಿಗೆ, ನಕ್ಷತ್ರ: ಆರಿದ್ರಾ ನೀವು ಇತರರಿಗೆ ಸಹಾಯ ಮಾಡಿ ಮೆಚ್ಚುಗೆ ಪಡೆಯುತ್ತೀರಿ. ವ್ಯಾಪಾರದಲ್ಲಿ ಹೊಸ ಪಾಲುದಾರರನ್ನು ಸಿಗುತ್ತಾರೆ. ಆದಾಯದ ಮೂಲಗಳು ಹೆಚ್ಚಾಗಬಹುದು....

ಜ್ಯೋತಿಷ್ಯ

0 ದಿನಾಂಕ : ೨೯-೧೧-೨೩, ವಾರ : ಬುಧವಾರ, ತಿಥಿ: ಬಿದಿಗೆ, ನಕ್ಷತ್ರ: ಮೃಗಶಿರಾ ನೀವು ಇಂದು ನಿಮ್ಮ ಸಂಗಾತಿಗೆ ಕೆಲವು ಉಡುಗೊರೆಗಳನ್ನು ನೀಡಬಹುದು. ವ್ಯಾಪಾರದಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಹಣ ಬರಲಿದೆ. ಸಹೋದರ...

ಸಿನಿಮಾ

1 ಬಿಗ್ ಬಾಸ್ ಸೀಸನ್ 10ನಲ್ಲಿಜಗಳ, ಪರಸ್ಪರ ಕಿತ್ತಾಟ ಕಂಡುಬರುತ್ತಿದೆ. ಈ ಬಾರಿ ವಿನಯ್ ಹಾಗೂ ಸ್ನೇಹಿತ್ ಸಂಗಡ ಬಿಟ್ಟು ನಮ್ರತಾ ಗೌಡ ಡ್ರೋನ್ ಪ್ರತಾಪ್ ತಂಡ ಸೇರಿದ್ದರು. ಆದರೆ, ಕ್ಯಾಪ್ಟನ್ ಟಾಸ್ಕ್‍ನಲ್ಲಿ...

ರಾಜ್ಯ

2 ಬೆಂಗಳೂರು: ಯಾವುದನ್ನೂ ಉಚಿತವಾಗಿ ನೀಡಬಾರದು. ಸರ್ಕಾರದಿಂದ ಒದಗಿಸುವ ಸೇವೆಗಳು ಮತ್ತು ಸಬ್ಸಿಡಿಗಳಿಗೆ ಖಂಡಿತಾ ನನ್ನ ವಿರೋಧವಿಲ್ಲ, ಆದರೆ ಅದನ್ನು ಉಚಿತವಾಗಿ ಪಡೆದುಕೊಂಡವರು ಸಮಾಜಕ್ಕೆ ಉಪಕಾರವಾಗುವಂತೆ ಕೆಲಸ ಮಾಡಿ ಹಿಂತಿರುಗಿ ಕೊಡಬೇಕು. ಆಗ...

error: Content is protected !!