Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೨೮-೧೧-೨೩, ವಾರ: ಮಂಗಳವಾರ, ನಕ್ಷತ್ರ : ರೋಹಿಣಿ, ತಿಥಿ : ಪಾಡ್ಯ

ಕೆಲಸದ ಸ್ಥಳದಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ಚಾಲನೆ ಮಾಡುವಾಗ ಜಾಗರೂಕರಾಗಿರಿ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ ರಾಮನ ನೆನೆಯಿರಿ.

ಕುಟುಂಬದ ವಾತಾವರಣ ಶಾಂತಿಯುತವಾಗಿರುತ್ತದೆ. ಇಂದು ನೀವು ಮನರಂಜನೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಿದ್ದೀರಿ. ಕೆಲಸವು ಹಾಳಾಗುವುದರಿಂದ ಸ್ವಲ್ಪ ಕೋಪಗೊಳ್ಳುವಿರಿ. ನಾಗಾರಾಧನೆ ಮಾಡಿ.

Advertisement. Scroll to continue reading.

ಭವಿಷ್ಯದ ಬಗ್ಗೆ ಸ್ವಲ್ಪ ಭಯಪಡುವಿರಿ. ದೂರದ ಪ್ರಯಾಣ ಶುಭವಲ್ಲ. ಅನಿರೀಕ್ಷಿತ ಆರ್ಥಿಕ ನಷ್ಟ ಉಂಟಾಗಬಹುದು.  ಶಿವನ ಆರಾಧಿಸಿ.

ಇಂದು ನೀವು ತುಂಬಾ ಸಂತೋಷವಾಗಿರುತ್ತೀರಿ. ಅಪರೂಪದ ವಸ್ತುಗಳು ಸಿಗಬಹುದು. ವ್ಯಾಪಾರವು ನಿಮಗೆ ಆರ್ಥಿಕ ಲಾಭವನ್ನು ತರಲಿವೆ. ದೇವಿಯ ನೆನೆಯಿರಿ.

ಆಸ್ತಿಯ ಮೂಲಕ ನೀವು ಆರ್ಥಿಕ ಲಾಭ ಪಡೆಯಬಹುದು. ರಾಜಕೀಯ ವ್ಯಕ್ತಿಗಳಿಗೆ ಶುಭಫಲ. ಉನ್ನತ ಸ್ಥಾನವನ್ನು ಪಡೆಯುವ ಸಾಧ್ಯತೆಗಳಿವೆ. ವಿಷ್ಣುವನ್ನು ನೆನೆಯಿರಿ.

ಸಂಕೀರ್ಣ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಯಶಸ್ವಿಯಾಗುತ್ತೀರಿ. ವಿದೇಶ ಪ್ರವಾಸ ಮಾಡುವ ಸಾಧ್ಯತೆಗಳಿವೆ. ನಿಮ್ಮ ಕಠಿಣ ಪರಿಶ್ರಮಕ್ಕೆ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ರಾಮನ ನೆನೆಯಿರಿ.

Advertisement. Scroll to continue reading.

ಆದಾಯದ ಮೂಲಗಳಲ್ಲಿ ಇಳಿಕೆ ಕಂಡುಬರಬಹುದು. ನಿಮ್ಮ ಸಲಹೆಯಿಂದ ಜನರು ಪ್ರಯೋಜನ ಪಡೆಯುತ್ತಾರೆ. ಅನಿವಾರ್ಯವಲ್ಲದಿದ್ದರೆ ಇಂದು ಪ್ರಯಾಣಿಸಬೇಡಿ. ಅನಗತ್ಯ ವಾದಗಳನ್ನು ತಪ್ಪಿಸಿ. ಮಂಜುನಾಥನ ನೆನೆಯಿರಿ.

ಅವಕಾಶಗಳನ್ನು ಬಳಸಿಕೊಳ್ಳಲು ಮರೆಯದಿರಿ. ಪ್ರತಿಷ್ಠಿತ ಜನರೊಂದಿಗೆ ನಿಮ್ಮ ಸಂಪರ್ಕಗಳು ಬೆಳೆಯುತ್ತವೆ. ಕೌಟುಂಬಿಕ ವಾತಾವರಣ ತುಂಬಾ ಚೆನ್ನಾಗಿರಲಿದೆ. ಶಿವನ ಆರಾಧಿಸಿ.

ಹಿರಿಯರ ಮಾರ್ಗದರ್ಶನವನ್ನು ತೆಗೆದುಕೊಳ್ಳುತ್ತಿರಿ. ಬಾಕಿಯಿರುವ ಕಾಮಗಾರಿ ಮತ್ತೆ ಆರಂಭವಾಗಬಹುದು. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯ. ಶನೈಶ್ಚರನ ನೆನೆಯಿರಿ.

ತಾಳ್ಮೆಯ ಕೊರತೆಯಿಂದಾಗಿ, ಅನಗತ್ಯ ವಿಷಯಗಳು ನಿಮ್ಮ ಮನಸ್ಥಿತಿಯನ್ನು ಹಾಳುಮಾಡಬಹುದು. ನಿಮ್ಮ ಕಠಿಣ ಪರಿಶ್ರಮದಿಂದ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಸಂತಸ ಇರಲಿದೆ. ಗಣಪನ ನೆನೆಯಿರಿ.

Advertisement. Scroll to continue reading.

ಸತ್ಯಾಂಶ ತಿಳಿಯದೆ ನಿಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬೇಡಿ. ಶತ್ರುಗಳಿಂದ ಹಾನಿ. ಹಣದ ಕೊರತೆಯಿಂದ ಸ್ವಲ್ಪ ಚಿಂತಿತರಾಗುವಿರಿ.  ರಾಯರ ಆರಾಧಿಸಿ.

ಅನಿರೀಕ್ಷಿತ ಆರ್ಥಿಕ ಲಾಭ ಉಂಟಾಗಬಹುದು. ಮಹತ್ವದ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆಗಳಿವೆ. ಇಂದು ನಿಮಗೆ ಮಂಗಳಕರವಾಗಿರಲಿದೆ. ಗುರುವ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

1 ಹುಬ್ಬಳ್ಳಿ : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ.ನೇಹಾ ಹಿರೇಮಠ ಹತ್ಯೆಯಾದ ವಿದ್ಯಾರ್ಥಿನಿ. ಕಾಲೇಜ್ ಕ್ಯಾಂಪಸ್ ನಲ್ಲಿರುವ ಕ್ಯಾಂಟೀನ್ ನಲ್ಲಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!