Connect with us

Hi, what are you looking for?

Diksoochi News

Uncategorized

ಹಿರಿಯಡಕ: ರಸ್ತೆ ಬದಿಯಲ್ಲೇ ತಂದು ಸುರಿಯಲಾಗುತ್ತೆ ಕಸ; ಇಲ್ಲಿ ಹೇಳೋರಿಲ್ಲ, ಕೇಳೋರಿಲ್ಲ

0

ಹಿರಿಯಡಕ : ಒಂದೆಡೆ ಸ್ವಚ್ಚ ಭಾರತದ, ಗ್ರಾಮದ ಪರಿಕಲ್ಪನೆಗಳು ಗಟ್ಟಿಯಾಗುವತ್ತಾ ಶ್ರಮಿಸುವ ಬಗೆಗೆ ಕಾರ್ಯಗಳು ನಡೆಯುತ್ತಿವೆ. ಇನ್ನೊಂದ್ಕಡೆ ನಾವ್ ಸ್ವಚ್ಛತೆಯನ್ನು ಕಾಪಾಡೋಲ್ಲ ನಿಮಗೇನ್ರೀ ಅನ್ನೋವಂತಹ ಕೆಟ್ಟ ನಿಲುವುಗಳು ಕಾಣುತ್ತಿದೆ. ಇಂತಹ ಮನಸ್ಥಿತಿಗೆ ಸಾಕ್ಷಿ ಬೇಕಾದ್ರೆ ನೀವು ಇತ್ತ ಬರಬೇಕು. ಕಾಜಾರಗುತ್ತು – ಹಿರೇಬೆಟ್ಟು ರಸ್ತೆ, ಮುತ್ತೂರು -ಕೊಂಡಾಡಿ- ಹಿರಿಯಡ್ಕ ಸಂಪರ್ಕಿಸುವ ರಸ್ತೆ ಬದಿಗಳಲ್ಲಿ ಕಸದ ರಾಶಿ ನಿಮಗೆ ಕಾಣ ಸಿಗುತ್ತದೆ.

ರಸ್ತೆಯ ಇಕ್ಕೆಲಗಳಲ್ಲೂ ಕಸದ ರಾಶಿಯೇ ನಿಮಗೆ ಕಾಣ ಸಿಗುತ್ತದೆ. ಗೋಣಿ ಚೀಲಗಳಲ್ಲೇ ಕಸ ತುಂಬಿಸಿ ತಂದು ಎಸೆದು ಹೋಗಲಾಗುತ್ತಿದೆ. ಆದರೆ, ಈ ಬಗ್ಗೆ ಗ್ರಾಮ ಪಂಚಾಯಿತಿಯೂ ತಲೆ ಕೆಡಿಸಿಕೊಂಡಂತಿಲ್ಲ. ಓಡಾಡೋ ಮಂದಿಗೆ, ಗ್ರಾಮಸ್ಥರಿಗೆ ಇದು ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಗಮನ ಹರಿಸಿ ಈ ಸಮಸ್ಯೆಗೆ ಫುಲ್ ಸ್ಟಾಪ್ ಹಾಕಿ ಎಂದು ಆಗ್ರಹಿಸುತ್ತಿದ್ದಾರೆ.

ರಸ್ತೆಯ ಇಕ್ಕೆಲಗಳಲ್ಲೂ ಎಸೆದಿರೋ ಕಸದ ರಾಶಿ; ವೀಡಿಯೋ :

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!