Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೦೯-೧೨-೨೩, ವಾರ : ಶನಿವಾರ, ತಿಥಿ: ದ್ವಾದಶಿ, ನಕ್ಷತ್ರ: ಚೈತ್ರ

ಹೊಸ ಕೌಶಲ್ಯಗಳನ್ನು ಕಲಿಯಲು ಪ್ರಯತ್ನಿಸುವಿರಿ. ನೀವು ಇತರರಿಂದ ಗೌರವವನ್ನು ಪಡೆಯುತ್ತೀರಿ. ನಿಮ್ಮ ಸಂಗಾತಿಯಿಂದ ಭಾವನಾತ್ಮಕ ಬೆಂಬಲ ಪಡೆಯುವಿರಿ. ತುಂಬಾ ಸಂತೋಷವಾಗಿರುತ್ತೀರಿ. ನೀವು ಉತ್ಸಾಹದಿಂದ ಕೆಲಸ ಮಾಡುತ್ತೀರಿ. ರಾಮನ ನೆನೆಯಿರಿ.

ಇಂದು ಪ್ರಯಾಣವು ತುಂಬಾ ನೋವಿನಿಂದ ಕೂಡಿದೆ. ಅಧಿಕಾರಿಗಳ ಬಗ್ಗೆ ಮನಸ್ಸಿನಲ್ಲಿ ನಕಾರಾತ್ಮಕ ಆಲೋಚನೆಗಳು ಕಾಡಲಿದೆ. ಆರೋಗ್ಯದ ಬಗ್ಗೆ ಗಮನ ಕೊಡಿ. ನೀವು ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಬೇಕು. ದೇವಿಯ ನೆನೆಯಿರಿ.

Advertisement. Scroll to continue reading.

ಹೊಸ ಬಟ್ಟೆ ಮತ್ತು ಆಭರಣಗಳನ್ನು ಖರೀದಿಸಲು ಬಯಸುವಿರಿ. ದಾಂಪತ್ಯದಲ್ಲಿ ಬರುವ ಅಡೆತಡೆಗಳು ದೂರವಾಗುತ್ತವೆ. ಸ್ನೇಹಿತರೊಂದಿಗೆ ತಿರುಗಾಟ. ಉನ್ನತ ಅಧಿಕಾರಿಗಳ ಪ್ರೋತ್ಸಾಹ ಇರಲಿದೆ. ಶಿವನ ಆರಾಧಿಸಿ.

ವ್ಯಾಪಾರದಲ್ಲಿ ಹೊಸ ಪ್ರಯೋಗ ಬೇಡ. ರಹಸ್ಯ ಶತ್ರುಗಳ ಬಗ್ಗೆ ನೀವು ಎಚ್ಚರ ವಹಿಸಿ. ನಿಮ್ಮ ಕೋಪವನ್ನು ನಿಯಂತ್ರಿಸಿ. ಸಂಬಂಧಿಕರ ಮನೆಗೆ ಭೇಟಿ ನೀಡುವಿರಿ. ವಿಷ್ಣುವನ್ನು ನೆನೆಯಿರಿ.

ನಿಮ್ಮಲ್ಲಿ ಕೋಪದ ಪ್ರತಿಕ್ರಿಯೆಗಳನ್ನು ಪ್ರಚೋದಿಸುವ ಜನರಿಂದ ದೂರವಿರಿ. ನೀವು ಬಾಕಿ ಪಾವತಿಯನ್ನು ಪಡೆಯಬಹುದು. ವ್ಯಾಪಾರದಲ್ಲಿ ಆದಾಯ ಹೆಚ್ಚಾಗುವ ಸಾಧ್ಯತೆಗಳಿವೆ. ಜನರು ನಿಮ್ಮ ಕಾರ್ಯಶೈಲಿಯನ್ನು ಹೊಗಳುತ್ತಾರೆ. ನಾಗಾರಾಧನೆ ಮಾಡಿ.

ನಿಮ್ಮ ಆಲೋಚನೆ ತುಂಬಾ ಧನಾತ್ಮಕವಾಗಿರುತ್ತದೆ. ಇಡೀ ದಿನ ತುಂಬಾ ಚೆನ್ನಾಗಿರುತ್ತೆ. ಕೆಲಸದ ಸ್ಥಳದಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಪ್ರಶಂಸಿಸಲಾಗುತ್ತದೆ. ಪೂರ್ವಿಕರ ಆಸ್ತಿ ಸಿಗಲಿದೆ. ಹೊಸ ಉದ್ಯೋಗ ಸಿಗಲಿದೆ. ರಾಮನ ನೆನೆಯಿರಿ.

Advertisement. Scroll to continue reading.

ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಪಡೆಯುತ್ತೀರಿ. ಕುಟುಂಬ ಸಮೇತ ತಿರುಗಾಡಲು ಹೋಗಬಹುದು. ಪ್ರೇಮ ಅನುಪಯುಕ್ತ ಚಟುವಟಿಕೆಗಳನ್ನು ತಪ್ಪಿಸಬೇಕು. ನೀವು ಐಷಾರಾಮಿಗಳಿಗಾಗಿ ಸಾಕಷ್ಟು ಹಣವನ್ನು ಖರ್ಚು ಮಾಡಬಹುದು. ಮಂಜುನಾಥನ ನೆನೆಯಿರಿ.

ಕೆಲವು ರಹಸ್ಯ ವಿಷಯಗಳು ಬಹಿರಂಗವಾಗಿ ಹೊರಬರಬಹುದು. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಿ. ಉದರ ಸಂಬಂಧಿ ವ್ಯಾಧಿ ಸಾಧ್ಯತೆ. ಅನಾವಶ್ಯಕ ಕೋಪ ನಿಯಂತ್ರಿಸಿ. ಶಿವನ ಆರಾಧಿಸಿ.

ಮಾನಸಿಕ ಒತ್ತಡ ಇರಲಿದೆ. ಕೆಲಸ ಮಾಡಲು ಬಯಸುವುದಿಲ್ಲ. ಇತರರಿಗೆ ಸಹಾಯ ಮಾಡಲು ಪ್ರಯತ್ನಿಸುವಿರಿ. ಮಕ್ಕಳ ವಿಚಾರದಲ್ಲಿ ಕೋಪ ನಿಯಂತ್ರಿಸಿಕೊಳ್ಳಿ. ಕುಟುಂಬದ ಸದಸ್ಯರು ನಿಮ್ಮೊಂದಿಗೆ ತುಂಬಾ ಸಂತೋಷವಾಗಿರುತ್ತಾರೆ. ಶನೈಶ್ಚರನ ನೆನೆಯಿರಿ.

ಎಲ್ಲಾ ಕೆಲಸಗಳನ್ನು ಯೋಜಿತ ರೀತಿಯಲ್ಲಿ ಮಾಡುವಿರಿ. ನೀವು ಕುಟುಂಬ ಸದಸ್ಯರ ಬೆಂಬಲವನ್ನು ಪಡೆಯಬಹುದು. ಎಲ್ಲರೊಂದಿಗೆ ಚರ್ಚಿಸಿದ ನಂತರ ನಿರ್ಧಾರ ತೆಗೆದುಕೊಳ್ಳಿ. ಜನರಿಂದ ಗೇಲಿಗೊಳಗಾಗುವ ಸಾಧ್ಯತೆ. ಗಣಪನ ನೆನೆಯಿರಿ.

Advertisement. Scroll to continue reading.

ನಿಮ್ಮ ಸಂಗಾತಿಯು ನಿಮ್ಮ ಜೀವನದ ಮೇಲೆ ಸಾಕಷ್ಟು ಪ್ರಭಾವ ಬೀರುತ್ತಾರೆ. ತಂದೆಯ ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ಇರಲಿ. ಸಮಾಜದಲ್ಲಿ ನಿಮ್ಮ ಪ್ರಾಬಲ್ಯ ಹೆಚ್ಚಾಗುತ್ತದೆ. ನೀವು ಹೊಸ ರೀತಿಯ ಸಂಶೋಧನೆಯಲ್ಲಿ ಆಸಕ್ತಿ ಹೊಂದಿರುತ್ತೀರಿ. ರಾಯರ ಆರಾಧಿಸಿ.

ಆಸ್ತಿ ವಿವಾದದ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಶುಭದಿನ. ನಿಮ್ಮ ಕೆಲಸದ ಸ್ಥಳವನ್ನು ಬದಲಾಯಿಸುವುದು ಬೇಡ. ಆತ್ಮವಿಶ್ವಾಸದ ಕೊರತೆಯಿಂದ ಕೆಲಸ ಹಾಳಾಗಬಹುದು. ಚಿಕ್ಕ ಚಿಕ್ಕ ವಿಷಯಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಡಿ. ಗುರುವ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಷ್ಟ್ರೀಯ

0 ಲಖನೌ: ಉತ್ತರ ಪ್ರದೇಶದ ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು ಕುರಿತು ಪುತ್ರ ಉಮರ್ ಅನ್ಸಾರಿ ಸ್ಫೋಟಕ ಹೇಳಿಕೆ ನೀಡಿದ್ದು, ತಂದೆಯನ್ನು ವಿಷಪ್ರಾಶನ ಮಾಡಿಸಿ, ಸಾವನ್ನಪ್ಪುವಂತೆ ಮಾಡಲಾಗಿದೆ ಎಂದು ಗಂಭೀರ ಆರೋಪ...

ರಾಜ್ಯ

0 ಬೆಂಗಳೂರು : ಲೋಕಸಭಾ ಚುನಾವಣೆಗೆ ಕರ್ನಾಟಕದ ತನ್ನ ಪಾಲಿನ 25 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ರಾಜ್ಯದಲ್ಲಿ ಶೇ.60ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಕೊಕ್‌ ನೀಡಿ ಹೊಸಬರಿಗೆ ಕಮಲ ಪಡೆ ಮಣೆ ಹಾಕಿದೆ....

error: Content is protected !!