Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ : ಅನಾರೋಗ್ಯ; ವೃದ್ಧೆ ಆತ್ಮಹತ್ಯೆ

1

ಕುಂದಾಪುರ : ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂಭಾಶಿ ಗ್ರಾಮದಲ್ಲಿ ನಡೆದಿದೆ. ಸೀತಾರತ್ನ (೬೩) ಆತ್ಮಹತ್ಯೆ ಮಾಡಿಕೊಂಡವರು.

ಇವರು ೨ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಕೊಡಿಸಿದರೂ ವಾಸಿಯಾಗದೇ ಇದ್ದು, ಸೀತಾರತ್ನ ಅವರು ಅವರಿಗಿರುವ ಖಾಯಿಲೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಬುಧವಾರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೋಂಡಿದ್ದಾರೆ.

Advertisement. Scroll to continue reading.

ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!