Connect with us

Hi, what are you looking for?

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೦೮-೦೧-೨೩, ವಾರ : ಭಾನುವಾರ, ತಿಥಿ: ಬಿದಿಗೆ, ನಕ್ಷತ್ರ: ಪುಷ್ಯ

ದಿನದ ಆರಂಭದ ಅಷ್ಟೊಂದು ಉತ್ತಮವಾಗಿರದು. ಸಣ್ಣ ಪುಟ್ಟ ವಿಷಯಗಳಿಗೆ ಕೋಪಗೊಳ್ಳದಿರಿ. ಆಸ್ತಿ ವಿಚಾರದಲ್ಲಿ ಕಷ್ಟ. ನಾಗಾರಾಧನೆ ಮಾಡಿ.

ಧನಾತ್ಮಕ ದಿನವಾಗಲಿದೆ. ವ್ಯಾಪಾರದಿಂದ ಉತ್ತಮ ಲಾಭ. ಸಂಗಾತಿಯ ಸಲಹೆ ಪಾಲಿಸಿ. ರಾಮನ ನೆನೆಯಿರಿ.

Advertisement. Scroll to continue reading.

ಮನೆಯ ವಾತಾವರಣ ಉತ್ತಮವಾಗಿರಲಿದೆ. ಕುಟುಂಬದೊಂದಿಗೆ ಪ್ರವಾಸ. ಮನೋನಿಗ್ರಹ ಅಗತ್ಯ. ದೇವಿಯ ನೆನೆಯಿರಿ.

ಸಂಗಾತಿಯೊಂದಿಗೆ ಸಮಯ ಕಳೆಯುವಿರಿ. ಹೊಸ ಆದಾಯ ಮೂಲದತ್ತ ಗಮನ ಹರಿಸಿ. ಮೇಲಾಧಿಕಾರಿಗಳಿಂದ ಬೆಂಬಲ. ರಾಮನ ನೆನೆಯಿರಿ.

ಶತ್ರುಗಳ ಬಗ್ಗೆ ಎಚ್ಚರ ವಹಿಸಿ. ಶಾಂತಚಿತ್ತರಾಗಿದ್ದಷ್ಟು ಉತ್ತಮ. ಸಂಗಾತಿಯೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಶನೈಶ್ಚರನ ನೆನೆಯಿರಿ.

ಮನೆಯಲ್ಲಿ ಶುಭಕಾರ್ಯ ನಡೆಯಲಿದೆ. ಸ್ನೇಹಿತರೊಂದಿಗೆ ಸಮಯ ಕಳೆಯುವಿರಿ. ಪ್ರೇಮಿಗಳಿಗೆ ಶುಭ ದಿನ. ಶಿವನ ಆರಾಧಿಸಿ.

Advertisement. Scroll to continue reading.

ಸಾಲವನ್ನು ಹಿಂದಿರುಗಿಸಿ. ಕೆಲಸಗಳನ್ನು ಪ್ರಾಮಾಣಿಕವಾಗಿ ಮುಗಿಸಿ. ಅಧಿಕ ಖರ್ಚು ಇರಲಿದೆ. ವಿಷ್ಣುವನ್ನು ನೆನೆಯಿರಿ.

ಕೆಲಸದ ಸ್ಥಳದಲ್ಲಿ ಉತ್ತಮ ಫಲಿತಾಂಶ. ಆತ್ಮವಿಶ್ವಾಸ ಹೆಚ್ಚಾಗಲಿದೆ. ಅಧಿಕ ಖರ್ಚು ಇರಲಿದೆ. ಮಂಜುನಾಥನ ನೆನೆಯಿರಿ.

ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹೊಸ ಕೆಲಸ ಆರಂಭಿಸಲು ಆತುರ ಬೇಡ. ವಿಶ್ರಾಂತಿ ಅಗತ್ಯ. ಗಣಪನ ನೆನೆಯಿರಿ.

ವಿದ್ಯಾರ್ಥಿಗಳಿಗೆ ಅಡೆ ತಡೆಗಳು ನಿವಾರಣೆಯಾಗಲಿವೆ. ಪಿತ್ರಾರ್ಜಿತ ಆಸ್ತಿ ಸಿಗುವ ಸಾಧ್ಯತೆ. ಸಂಗಾತಿಯೊಂದಿಗೆ ಸಮಯ ಕಳೆಯುವಿರಿ. ಗುರುವ ನೆನೆಯಿರಿ.

Advertisement. Scroll to continue reading.

ಕಚೇರಿ ಕೆಲಸಗಳು ಸುಗಮವಾಗಿ ನಡೆಯಲಿದೆ. ಅನಗತ್ಯವಾಗಿ ಇತರೆ ವ್ಯಕ್ತಿಗಳೊಂದಿಗೆ ವ್ಯವಹಾರ ಬೇಡ. ಅನಾವಶ್ಯಕ ವಿಚಾರಗಳಿಂದ ದೂರವಿದ್ದರೆ ಉತ್ತಮ. ಶಿವನ ಆರಾಧಿಸಿ.

ಸಂಗಾತಿಯಿಂದ ಉಡುಗೊರೆ. ಕೌಟುಂಬಿಕ ಚಿಂತೆ ದೂರವಾಗಲಿದೆ. ವ್ಯವಹಾರದ ವಿಚಾರದಲ್ಲಿ ಯಾವುದೇ ನಿರ್ಧಾರ ಬೇಡ. ರಾಯರ ಆರಾಧಿಸಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!