Connect with us

Hi, what are you looking for?

Diksoochi News

ರಾಜ್ಯ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

0

ದೊಡ್ಡಬಳ್ಳಾಪುರ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ತ್ಯಾಗರಾಜ ನಗರದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ ಜಾನ್ಸಿ ಎಂದು ಗುರುತಿಸಲಾಗಿದೆ.

ಜಾನ್ಸಿ ದ್ವಿತೀಯ ಪಿಯುಸಿ ಅಧ್ಯಯನ ಮಾಡುತ್ತಿದ್ದಳು. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್‌ನಲ್ಲಿ ಸಂಪೂರ್ಣವಾಗಿ ವಿವರ ಬರೆದಿಟ್ಟು ವಿದ್ಯಾರ್ಥಿನಿ ಜಾನ್ಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Advertisement. Scroll to continue reading.

ಕಾಲೇಜಿನಿಂದ ಬಂದು, ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ನಾನು ಯಾರಿಗೂ ಮೋಸ ಮಾಡಿಲ್ಲ ಎಂದು ಸಂಪೂರ್ಣವಾಗಿ ವಿವರ ಬರೆದು ಬುಜ್ಜಿ, ಆಲ್ ಫ್ರೆಂಡ್ಸ್ ಮಿಸ್ ಯು ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ವರದಿಯಾಗಿದೆ. ಈ ಬಗ್ಗೆ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!