Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಪರ್ಯಾಯೋತ್ಸವದಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ಸಕಲ ಸಿದ್ಧತೆ

0

ಉಡುಪಿ : ಶ್ರೀಕೃಷ್ಣ ಮಠದಲ್ಲಿ ಜರಗುವ ಪ್ರಸಕ್ತ ಸಾಲಿನ ಪರ್ಯಾಯ ಮಹೋತ್ಸವದ ಹಿನ್ನೆಲೆ, ಜಿಲ್ಲೆಯ ಎಲ್ಲಾ ಹೋಟೆಲ್, ರೆಸಾರ್ಟ್, ಹೋಮ್ ಸ್ಟೇ ಹಾಗೂ ಪ್ರವಾಸಿ ಸ್ಥಳಗಳನ್ನು ದೀಪಾಲಂಕೃತಗೊಳಿಸುವುದರೊಂದಿಗೆ, ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಕೊಠಡಿಗಳನ್ನು ಕಾಯ್ದಿರಿಸಿ, ಸ್ವಚ್ಛತೆ, ಸುರಕ್ಷತೆ ಕಾಪಾಡುವುದರೊಂದಿಗೆ ಜಿಲ್ಲೆಯ ಪ್ರಸಿದ್ಧ ಊಟ ಉಪಹಾರಗಳನ್ನು ಒದಗಿಸಿ, ಬರುವಂತ ಪ್ರವಾಸಿಗರನ್ನು ಸತ್ಕರಿಸಿ ಶ್ರೀ ಕೃಷ್ಣ ಮಠದ ಪರ್ಯಾಯೋತ್ಸವಕ್ಕೆ ಮೆರಗನ್ನು ಒದಗಿಸುವಂತೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!