Connect with us

Hi, what are you looking for?

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೨೭-೦೧-೨೩, ವಾರ : ಶುಕ್ರವಾರ, ತಿಥಿ: ಷಷ್ಠೀ, ನಕ್ಷತ್ರ: ರೇವತಿ

ನಿಮ್ಮ ಭಾವನೆಗಳನ್ನು ಹತೋಟಿಯಲ್ಲಿ ಇಡುವುದು ಉತ್ತಮ. ಯಾರಿಂದಲೂ ಸಾಲ ಪಡೆಯದಿರಿ. ತಾಳ್ಮೆ, ಸಂಯಮ ಅಗತ್ಯ. ನಾಗಾರಾಧನೆ ಮಾಡಿ.

ಕೌಟುಂಬಿಕ ನೆಮ್ಮದಿ, ಶಾಂತಿ ಇರಲಿದೆ. ಪ್ರಯಾಣದಿಂದ ಲಾಭ. ಮೇಲಾಧಿಕಾರಿಗಳಿಂದ ಪ್ರಶಂಸೆ. ರಾಮನ ನೆನೆಯಿರಿ.

Advertisement. Scroll to continue reading.

ಕುಟುಂಬದಲ್ಲಿ ಸಂತೋಷದ ವಾತಾವರಣ. ಪ್ರೀತಿಯ ವಿಚಾರದಲ್ಲಿ ಸಂತಸ. ಸಹೋದ್ಯೋಗಿಗಳೊಂದಿಗೆ ಸಾಮರಸ್ಯ. ದೇವಿಯ ನೆನೆಯಿರಿ.

ವಿದ್ಯಾರ್ಥಿಗಳು ಓದಿನತ್ತ ಗಮನ ಹರಿಸುವುದು ಅತೀ ಅಗತ್ಯ. ಮೇಲಾಧಿಕಾರಿಗಳೊಂದಿಗೆ ಉತ್ತಮ ಬಾಂಧವ್ಯ ಕಾಯ್ದುಕೊಳ್ಳಿ. ಕೆಲಸದ ವಿಚಾರದಲ್ಲಿ ಉದಾಸೀನತೆ ಬೇಡ. ಶಿವನ ಆರಾಧಿಸಿ.

ಇಂದು ಹೊಸ ಕೆಲಸ ಆರಂಭಿಸಲು ಸಕಾಲ. ಕೆಲಸದ ವಿಚಾರದಲ್ಲಿ ಚಿಂತೆ. ವ್ಯವಹಾರದಲ್ಲಿ ನಷ್ಟ ಅನುಭವಿಸುವಿರಿ. ವಿಷ್ಣುವನ್ನು ನೆನೆಯಿರಿ.

ದಾಂಪತ್ಯದಲ್ಲಿ ಸಾಮರಸ್ಯ ಇರಲಿದೆ. ದೊಡ್ಡ ವ್ಯವಹಾರ ನಡೆಸುವಿರಿ. ಗೆಲುವು ನಿಮ್ಮ ಕಡೆಗಿದೆ. ರಾಮನ ನೆನೆಯಿರಿ.

Advertisement. Scroll to continue reading.

ಕ್ಲಿಷ್ಟಕರ ಕೆಲಸಗಳನ್ನು ನೀವು ಉತ್ತಮವಾಗಿ ನಿಭಾಯಿಸುವಿರಿ. ನಿಮ್ಮ ಮಾತು ಹೆಚ್ಚು ಪ್ರಭಾವ ಬೀರಲಿದೆ. ಹೊಸ ಆಲೋಚನೆಗಳು ಹುಟ್ಟಲಿವೆ. ಶಿವನ ಆರಾಧಿಸಿ.

ಮಕ್ಕಳಿಗೆ ವಿದ್ಯಾರ್ಜನೆಯಲ್ಲಿನ ತೊಡಕು ನಿವಾರಣೆಯಾಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಮನೋಲ್ಲಾಸ ಇರಲಿದೆ. ಮಂಜುನಾಥನ ನೆನೆಯಿರಿ.

ಆರೋಗ್ಯದ ಕಾಳಜಿ ಅಗತ್ಯ. ಅನಾರೋಗ್ಯ ಸಾಧ್ಯತೆ. ವ್ಯಾಪಾರದಲ್ಲಿ ಆದಾಯ ಹೆಚ್ಚಲಿದೆ. ಸಂಗಾತಿಯ ಬೆಂಬಲ. ಶನೈಶ್ಚರನ ನೆನೆಯಿರಿ.

ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗುವಿರಿ. ವ್ಯಾಪಾರದಲ್ಲಿ ಲಾಭ ಇರಲಿದೆ. ಇತರರಿಂದ ಹೆಚ್ಚು ನಿರೀಕ್ಷೆ ಬೇಡ. ರಾಯರ ಆರಾಧಿಸಿ.

Advertisement. Scroll to continue reading.

ಅನಗತ್ಯ ಖರ್ಚು ಬೇಡ. ಹಣದ ವಿಚಾರದಲ್ಲಿ ದುರಾಸೆ ಬೇಡ. ಇಂದು ಕೆಲವು ಕಹಿ ಅನುಭವಿಸಬೇಕಾದೀತು. ಗಣಪನ ನೆನೆಯಿರಿ.

ಸಂಗಾತಿಯ ಸಲಹೆ ಪಾಲಿಸಿ. ಹೊಸ ಯೋಜನೆ ಜಾರಿಗೆ ತರಲು ಸಕಾಲ. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಗುರುವ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!