Connect with us

Hi, what are you looking for?

Diksoochi News

ರಾಷ್ಟ್ರೀಯ

ಶಬರಿಮಲೆಯಲ್ಲಿ ‘ಮಕರ ಜ್ಯೋತಿ’ ಕಣ್ತುಂಬಿಕೊಂಡ ಭಕ್ತರು

2

ಪಟ್ಟಣಂತಿಟ್ಟ: ಮಕರ ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ ಸಂಭವಿಸುವ ಮಕರ ಜ್ಯೋತಿಯನ್ನು (ಮಕರವಿಳಕ್ಕು) ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡಿದ್ದಾರೆ. 

ಸಂಜೆ 6.48ರ ಸುಮಾರಿಗೆ ಅಯ್ಯಪ್ಪ ದೇಗುಲದ ಎದುರಿನ ಪೊನ್ನಂಬಲಮೇಡುವಿನಲ್ಲಿ ಜ್ಯೋತಿ ದರ್ಶನವಾಯಿತು. ಈ ವೇಳೆ ಅಯ್ಯಪ್ಪನ ಭಕ್ತಿಗೀತೆ ಗುಣಗಾನ ಮಾಡುತ್ತಾ ಲಕ್ಷಾಂತರ ಭಕ್ತರು ಮಕರ ಜ್ಯೋತಿ ದರ್ಶನ ಪಡೆದರು.

ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಸೋಮವಾರ ಮಕರ ಸಂಕ್ರಾಂತಿ ಪ್ರಯುಕ್ತ ವಿಶೇಷ ಪೂಜೆ-ಪುನಸ್ಕಾರಗಳು ಆಯೋಜನೆಗೊಂಡಿದ್ದವು.

Advertisement. Scroll to continue reading.

ಪಂದಳ ರಾಜಮನೆತನದಿಂದ ಆಭರಣಗಳನ್ನು ತಂದು ಆಯ್ಯಪ್ಪ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಮಹಾಮಂಗಳಾರತಿ ವೇಳೆಗೆ ಜ್ಯೋತಿರೂಪದಲ್ಲಿ ಅಯ್ಯಪ್ಪ ದರ್ಶನ ನೀಡಿದ್ದಾನೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!