Connect with us

Hi, what are you looking for?

Diksoochi News

ಕ್ರೀಡೆ

ಸೂಪರ್ ಓವರ್ ಮೇಲಾಟದಲ್ಲಿ ಭಾರತಕ್ಕೆ ಜಯ

0

ಬೆಂಗಳೂರಿನಲ್ಲಿ ನಡೆದ ಭಾರತ ಹಾಗೂ ಅಫ್ಘಾನಿಸ್ತಾನದ ನಡುವಿನ ಮೂರನೆ ಹಾಗೂ ಅಂತಿಮ ಟಿ20 ಪಂದ್ಯ ರೋಚಕ ಕದನದಲ್ಲೆ ಗೆಲುವಿಗಾಗಿ ಎರಡೆರಡು ಸೂಪರ್ ಓವರ್‌ಗಳ ಮೊರೆ ಹೋಗಲಾಯಿತು.

ಅಂತಿಮವಾಗಿ ಭಾರತ ಗೆಲುವಿನ ನಗೆ ಬೀರಿತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತಕ್ಕೆ ಆರಂಭಿಕ ಆಘಾತ ಎದುರಾಯಿತು. 22 ಕ್ಕೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

Advertisement. Scroll to continue reading.

ಬಳಿಕ ರೋಹಿತ್ ಶರ್ಮ ಅಬ್ಬರಿಸಿದರು. 69 ಎಸೆತಗಳಲ್ಲಿ 121 ರನ್ ಗಳಿಸಿ ಅಜೇಯರಾಗಿ ಉಳಿದರು.

ಭಾರತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 212 ರನ್ ಕಲೆ ಹಾಕಿತು.

ಅಫ್ಘಾನಿಸ್ತಾನ ಕೂಡ 212 ರನ್‌ಗಳಿಸಲಷ್ಟೇ ಶಕ್ಯವಾಯಿತು. ಪಂದ್ಯ ಟೈ ಆಯಿತು. ಬಳಿಕ ಪಂದ್ಯ ನಿರ್ಣಯಿಸಲು ಸೂಪರ್ ಓವರ್ ಮೊರೆ ಹೋಗಲಾಯಿತು. ಮೊದಲ ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ಭಾರತದ ಗೆಲುವಿಗೆ 17 ರನ್‌ಗಳ ಗುರಿ ನೀಡಿತು. ಆದರೆ, ಭಾರತ ಭಾರತ 16 ರನ್ ಗಳಿಸಲಷ್ಟೇ ಶಕ್ಯವಾಗಿ. ಪಂದ್ಯ ಟೈ ಆಯಿತು.

ಎರಡನೇ ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಅಫ್ಘಾನಿಸ್ತಾನದ ಗೆಲುವಿಗೆ 11 ರನ್‌ಗಳ ಗುರಿ ನೀಡಿತು. ಈ ವೇಳೆ ಬೌಲಿಂಗ್ ಮಾಡಿ ಬಿಷ್ಣೋಯ್ 3 ಎಸೆತದಲ್ಲಿ 1 ರನ್ ನೀಡಿ ಎರಡು ವಿಕೆಟ್ ಕಬಳಿಸುವ ಮೂಲಕ ಭಾರತಕ್ಕೆ ಜಯ ದೊರಕಿಸಿಕೊಟ್ಟರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

ರಾಜ್ಯ

1 ಹುಬ್ಬಳ್ಳಿ : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ.ನೇಹಾ ಹಿರೇಮಠ ಹತ್ಯೆಯಾದ ವಿದ್ಯಾರ್ಥಿನಿ. ಕಾಲೇಜ್ ಕ್ಯಾಂಪಸ್ ನಲ್ಲಿರುವ ಕ್ಯಾಂಟೀನ್ ನಲ್ಲಿ...

error: Content is protected !!