Connect with us

Hi, what are you looking for?

Diksoochi News

ರಾಷ್ಟ್ರೀಯ

WATCH : ಪ್ರಾಣ ಪ್ರತಿಷ್ಠಾಪನೆಗೆ ಭರದ ಸಿದ್ದತೆ; ಕಂಗೊಳಿಸುತ್ತಿದೆ ಅಯೋಧ್ಯೆ| ವೀಡಿಯೋ

0

ಅಯೋಧ್ಯೆ : ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಭವ್ಯ ‘ಪ್ರಾಣ ಪ್ರತಿಷ್ಠಾಪನೆ’ ಸಮಾರಂಭಕ್ಕೆ ಸಿದ್ಧತೆಗಳು ನಡೆಯುತ್ತಿವೆ. 

ರಾಮ ಮಂದಿರವನ್ನು ಸುಂದರವಾಗಿ ಅಲಂಕರಿಸಲಾಗುತ್ತಿದೆ. ಈ ವೀಡಿಯೋವನ್ನು ಡಿಡಿ ನ್ಯೂಸ್ ಹಂಚಿಕೊಂಡಿದೆ.

ಭವ್ಯವಾದ ರಾಮಮಂದಿರದ ಒಳಗೆ ವಿಶೇಷವಾದ ಇಣುಕು ನೋಟ.
ಕರಕುಶಲತೆಯು ವಿಸ್ಮಯಕಾರಿಯಾಗಿದೆ. ಇದು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಗೆ ಸಾಕ್ಷಿಯಾಗಿದೆ ಎಂದು ಪೋಸ್ಟ್ ಮಾಡಿದೆ.

ಈ ವೀಡಿಯೋದಲ್ಲಿ ಝಗಮಗಿಸುವ ರಾಮ ಮಂದಿರವನ್ನು ಕಾಣಬಹುದಾಗಿದೆ. ಅಲಂಕರಿಸುವ ಕೆಲಸ ಭರದಿಂದ ಸಾಗುತ್ತಿದೆ.

Advertisement. Scroll to continue reading.

ಪ್ರಧಾನಿ ನರೇಂದ್ರ ಮೋದಿ ಪ್ರತಿಷ್ಠಾ ಕಾರ್ಯ ಮಾಡಲಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೈಗಾರಿಕೋದ್ಯಮಿಗಳಾದ ಗೌತಮ್ ಅದಾನಿ, ರತನ್ ಟಾಟಾ, ಮುಖೇಶ್ ಅಂಬಾನಿ, ಅನೇಕ ನಟ, ನಟಿಯರು ಹಲವು ಗಣ್ಯರು ಭಾಗಿಯಾಗಲಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!