Connect with us

Hi, what are you looking for?

Diksoochi News

ರಾಷ್ಟ್ರೀಯ

WATCH : ರಾಮ ಮಂದಿರ ನಿರ್ಮಾಣ ಕಾರ್ಮಿಕರ ಮೇಲೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ

1

ಅಯೋಧ್ಯೆ : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ರಾಮ ಲಲ್ಲಾನ ವಿಗ್ರಹ ಪ್ರಾಣಪ್ರತಿಷ್ಠಾಪನಾ ಕಾರ್ಯ ಕೈಗೊಂಡಂತೆ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ಗಳು ಸೋಮವಾರ ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದ ಆವರಣದಲ್ಲಿ ಹೂಮಳೆ ಸುರಿಸಿದವು.

ಪ್ರಾಣ ಪ್ರತಿಷ್ಠಾಪನೆ ಬಳಿಕ ಪ್ರಧಾನಿ ಮೋದಿ ರಾಮ ಮಂದಿರ ನಿರ್ಮಾಣ ಕಾರ್ಮಿಕರ ಮೇಲೆ ಹೂವಿನ ದಳಗಳನ್ನು ಸುರಿಸಿದರು.

ಮಧ್ಯಾಹ್ನ 12.05ಕ್ಕೆ ಸರಿಯಾಗಿ ರಾಮಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದರು. ಬಾಲ ರಾಮನಿಗೆ ಪ್ರಾಣ ಪ್ರತಿಷ್ಠಾಪನ ಕಾರ್ಯ ಅದ್ದೂರಿಯಾಗಿ ನಡೆಯಿತು.

Advertisement. Scroll to continue reading.

ಪ್ರಧಾನಿ ಮೋದಿ ರಾಮಮಂದಿರ ವೇದಿಕೆಯಲ್ಲಿ ತಮ್ಮ ಕಠೋರ ಉಪವಾಸವನ್ನು ಕೊನೆಗೊಳಿಸಿದರು. 

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!